ಕಂಬಳ ನಿಷೇಧ ಹೋರಾಟಕ್ಕೆ ಪೇಟಾಗೆ ಹಿನ್ನಡೆ

Published : Mar 12, 2018, 05:46 PM ISTUpdated : Apr 11, 2018, 01:10 PM IST
ಕಂಬಳ ನಿಷೇಧ ಹೋರಾಟಕ್ಕೆ ಪೇಟಾಗೆ ಹಿನ್ನಡೆ

ಸಾರಾಂಶ

ಕಂಬಳ ಪರವಾದ ಮಸೂದೆಗೆ ರಾಷ್ಟ್ರಪತಿಗಳ ಅನುಮತಿ ಹಿನ್ನಲೆಯಲ್ಲಿ ಸುಪ್ರಿಂ ಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.

ನವದೆಹಲಿ(ಮಾ.12): ಕಂಬಳ ನಿಷೇಧಿಸಬೇಕೆಂಬ ಪೆಟಾ ಹೋರಾಟಕ್ಕೆ ಹಿನ್ನಡೆಯಾಗಿದೆ.

ಪೆಟಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು ಹೋರಾಟಕ್ಕೆ ಹಿನ್ನಡೆಯಾಗಿದೆ. ಕಂಬಳ ಪರವಾದ ಮಸೂದೆಗೆ ರಾಷ್ಟ್ರಪತಿಗಳ ಅನುಮತಿ ಹಿನ್ನಲೆಯಲ್ಲಿ ಸುಪ್ರಿಂ ಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಈ ಹಿನ್ನಲೆಯಲ್ಲಿ ವಜಾಗೊಳಿಸಲಾಗಿದ್ದು, ಬೇಕಿದ್ದರೆ ಹೊಸ ಕಾನೂನನ್ನು ಪ್ರಶ್ನಿಸಿ ಮನವಿ ಸಲ್ಲಿಸಿ ಎಂದು ಪೆಟಾಗೆ ಸುಪ್ರೀಂ ಕೋರ್ಟ್​ ನಿರ್ದೇಶನ ನೀಡಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಲಸಂಧಿ ಓಪನ್‌ಗೆ ಡೆಡ್‌ಲೈನ್, ಅಮೆರಿಕ ಅಧ್ಯಕ್ಷ ಪದವಿಗೆ ಅಪಮಾನಕರ ಪದ ಬಳಕೆ ಮಾಡಿದ ಟ್ರಂಪ್
ಬಿಂದಾಸ್ ಆಗಿ ಮಾತಾಡಿ ₹1.8 ಲಕ್ಷದ ಕೆಲಸ ಗಿಟ್ಟಿಸಿಕೊಂಡ ಯುವಕನಿಗೆ ಜೈ ಎಂದ ನೆಟ್ಟಿಗರು