ಗಾಂಧಿ ಹತ್ಯೆ ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Published : Mar 29, 2018, 08:41 AM ISTUpdated : Apr 11, 2018, 12:34 PM IST
ಗಾಂಧಿ ಹತ್ಯೆ ಮರು ತನಿಖೆಗೆ ಕೋರಿ ಸಲ್ಲಿಸಿದ್ದ  ಅರ್ಜಿ ವಜಾ

ಸಾರಾಂಶ

ಮಹಾತ್ಮಾ ಗಾಂಧಿ ಸಾವಿನ ಬಗ್ಗೆ ಮರುತನಿಖೆ ಕೋರಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

ನವದೆಹಲಿ: ಮಹಾತ್ಮಾ ಗಾಂಧಿ ಸಾವಿನ ಬಗ್ಗೆ ಮರುತನಿಖೆ ಕೋರಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

ಅಭಿನವ ಭಾರತ ಎಂಬ ಸಂಘಟನೆಯ ಪಂಕಜ್ ಫಡ್ನಿಸ್ ಅವರು ಗಾಂಧೀಜಿ ಹತ್ಯೆಯ ಹಿಂದೆ ಗೋಡ್ಸೆ ಅಲ್ಲದೆ ಇನ್ನೊಬ್ಬರ ಕೈವಾಡವಿದೆ. 

ಗಾಂಧೀಜಿ ಅವರ ಹತ್ಯೆ ಕೇವಲ ಮೂರು ಗುಂಡುಗಳಿಂದ ಆಗಿದೆ ಎಂಬುದು ಸುಳ್ಳು. 4ನೇ ಗುಂಡು ಗಾಂಧಿ ಸಾವಿನಲ್ಲಿ ಪಾತ್ರ ವಹಿಸಿದ್ದು, ಈ ಗುಂಡು ಹಾರಿಸಿದ್ದು ಯಾರೆಂಬ ಬಗ್ಗೆ ತನಿಖೆ ನಡೆಸಬೇಕು. ಅರ್ಥಾತ್, ನಾಥೂರಾಂ ಗೋಡ್ಸೆ ಅಲ್ಲದೆ ಇನ್ನೊಬ್ಬ ವ್ಯಕ್ತಿಯು ಗಾಂಧೀಜಿ ಹತ್ಯೆಯ ಹಿಂದಿದ್ದಾನೆ ಎಂದು ವಾದಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಿಯಾಂಕಾ ಚೋಪ್ರಾ-ನಿಕ್ ಜೊನಾಸ್ ಜೋಡಿ ಡಿವೋರ್ಸ್ ಆಗದಿರಲು ಅದೊಂದೇ ಕಾರಣವಂತೆ.. ಫೈನಲೀ ಗೊತ್ತಾಯ್ತಲ್ಲ!
ಮದ್ವೆಗೆ 70 ಸಹೋದ್ಯೋಗಿಗಳ ಪೈಕಿ 69 ಮಂದಿ ಗೈರು, ಅವಮಾನ ಸಹಿಸಲಾಗದೆ ಕೆಲಸಕ್ಕೆ ರಾಜೀನಾಮೆ