ಲೋಕಪಾಲ ನೇಮಕ ವಿಳಂಬ: ಕೇಂದ್ರಕ್ಕೆ ಸುಪ್ರೀಂ ತರಾಟೆ

Published : Apr 27, 2017, 11:52 AM ISTUpdated : Apr 11, 2018, 12:54 PM IST
ಲೋಕಪಾಲ ನೇಮಕ ವಿಳಂಬ: ಕೇಂದ್ರಕ್ಕೆ ಸುಪ್ರೀಂ ತರಾಟೆ

ಸಾರಾಂಶ

ಲೋಕಪಾಲ ಕಾಯ್ದೆ ಜಾರಿಗೆ ಆಗುತ್ತಿರುವ ವಿಳಂಬಕ್ಕೆ ಯಾವುದೇ ಸಮರ್ಥನೆಯು ಸ್ವೀಕಾರರಾರ್ಹವಲ್ಲವೆಂದು ಹೇಳಿರುವ ಸುಪ್ರೀಂ ಕೋರ್ಟ್, ಲೋಕಪಾಲರನ್ನು ನೇಮಿಸದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ (ಏ.27): ಲೋಕಪಾಲ ಕಾಯ್ದೆಯನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿರುವುದಕ್ಕೆ ಇಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಮಡಿದೆ.

ಲೋಕಪಾಲ ಕಾಯ್ದೆ ಜಾರಿಗೆ ಆಗುತ್ತಿರುವ ವಿಳಂಬಕ್ಕೆ ಯಾವುದೇ ಸಮರ್ಥನೆಯು ಸ್ವೀಕಾರರಾರ್ಹವಲ್ಲವೆಂದು ಹೇಳಿರುವ ಸುಪ್ರೀಂ ಕೋರ್ಟ್, ಲೋಕಪಾಲರನ್ನು ನೇಮಿಸದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆ-2013ಕ್ಕೆ 2014ರಲ್ಲೇ ರಾಷ್ಟ್ರಪತಿ ಅಂಕಿತ ದೊರಕ್ಕಿದ್ದು, 16 ಜನವರಿ 2016ರಿಂದ ಜಾರಿಗೆ ಬಂದಿದೆ. ಆದರೆ ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಲೋಕಪಾಲರನ್ನು ನೇಮಿಸುವಲ್ಲಿ ವಿಳಂಬ ಮಾಡುತ್ತಿದೆಯೆಂದು ‘ಕಾಮನ್ ಕಾಸ್’ ಎಂಬ ಸರ್ಕಾರೇತರ ಸಂಸ್ಥೆ ಅರ್ಜಿ ಸಲ್ಲಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?