ನ್ಯಾ.ಕರ್ಣನ್ ಮೇಲ್ಮನವಿ ವಜಾ

Published : May 19, 2017, 06:52 PM ISTUpdated : Apr 11, 2018, 12:59 PM IST
ನ್ಯಾ.ಕರ್ಣನ್ ಮೇಲ್ಮನವಿ ವಜಾ

ಸಾರಾಂಶ

ನ್ಯಾಯಾಂಗ ನಿಂದನೆ ಆರೋಪದಲ್ಲಿ 6 ತಿಂಗಳು ಜೈಲುಶಿಕ್ಷೆಗೆ ಒಳಗಾಗಿರುವ ಕಲ್ಕತ್ತಾ ನ್ಯಾ. ಕರ್ಣನ್ ರವರು ಸಲ್ಲಿಸಿರುವ ಮೇನ್ಮವಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನವದೆಹಲಿ (ಮೇ.19): ನ್ಯಾಯಾಂಗ ನಿಂದನೆ ಆರೋಪದಲ್ಲಿ 6 ತಿಂಗಳು ಜೈಲುಶಿಕ್ಷೆಗೆ ಒಳಗಾಗಿರುವ ಕಲ್ಕತ್ತಾ ನ್ಯಾ. ಕರ್ಣನ್ ರವರು ಸಲ್ಲಿಸಿರುವ ಮೇನ್ಮವಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನ್ಯಾಯಾಂಗ ನಿಂದನೆ ಆರೋಪದಡಿಯಲ್ಲಿ ನ್ಯಾ. ಕರ್ಣನ್ ರವರಿಗೆ ಸುಪ್ರೀಂಕೋರ್ಟ್ 6 ತಿಂಗಳು ಜೈಲುಶಿಕ್ಷೆ ವಿಧಿಸಿದೆ. ನ್ಯಾಯಾಲಯದ  ಈ ತೀರ್ಪನ್ನು ಪ್ರಶ್ನಿಸಿ ಕರ್ಣನ್ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಹಾಲಿ ನ್ಯಾಯಮೂರ್ತಿಯೊಬ್ಬರಿಗೆ ಜೈಲುಶಿಕ್ಷೆ ವಿಧಿಸಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ. ಇದುವರೆಗೂ ಕರ್ಣನ್’ರವರ ಬಂಧನವಾಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ಕಾಂಗ್ರೆಸ್ಸಿನಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಸಂಸದ ಬೊಮ್ಮಾಯಿ