
ನವದೆಹಲಿ (ನ.16): ಐತಿಹಾಸಿಕ ಜಲ್ಲಿಕಟ್ಟು ಕ್ರೀಡೆಯ ಮೇಲೆ ಹೇರಿದ್ದ ನಿಷೇಧವನ್ನು ಪುನರ್ ಪರಿಶೀಲಿಸಬೇಕು ಎಂದು ಸಲ್ಲಿಸದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.
ಹೋರಿಗಳನ್ನು ಉತ್ತೇಜಿಸಿ ಆಡುವ ಈ ಕ್ರೀಡೆಗೆ ರಾಜ್ಯದ ಯಾವ ಮೈದಾನವೂ ಅವಕಾಶ ನೀಡುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಪ್ರಾಣಿಗಳಿಗೆ ಯಾವುದೇ ಹಕ್ಕುಗಳಿಲ್ಲದಿದ್ದರೂ ಸಂವಿಧಾನದ ಅಡಿಯಲ್ಲಿ ಅವುಗಳ ಬಾಧ್ಯತೆಯನ್ನು ನಿರಾಕರಿಸಿಸುವುದು ಆಗುವುದಿಲ್ಲ ಎಂದು ನ್ಯಾ.ದೀಪಕ್ ಮಿಶ್ರಾ ಹಾಗೂ ಫಾಲಿ ನಾರಿಮನ್ ಅಧ್ಯಕ್ಷೀಯ ಪೀಠ ಹೇಳಿದೆ.
ಜಲ್ಲಿಕಟ್ಟು ಸ್ಪರ್ಧೆಗೆ ಹೋರಿಗಳನ್ನು ಬಳಸಲು ಅವಕಾಶ ನೀಡಿದ ಕೇಂದ್ರದ ಅಧಿಸೂಚನೆಯನ್ನು ಕಳೆದ ವಾರ ನ್ಯಾಯಾಲಯ ಪ್ರಶ್ನಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.