ರಾಷ್ಟ್ರಪತಿ ಅಂಗಳಕ್ಕೆ ರಾಜ್ಯದ ಎಸ್'ಸಿ, ಎಸ್'ಟಿ ಮಸೂದೆ

Published : Dec 11, 2017, 09:18 PM ISTUpdated : Apr 11, 2018, 12:59 PM IST
ರಾಷ್ಟ್ರಪತಿ ಅಂಗಳಕ್ಕೆ ರಾಜ್ಯದ ಎಸ್'ಸಿ, ಎಸ್'ಟಿ ಮಸೂದೆ

ಸಾರಾಂಶ

ಮಸೂದೆಯನ್ನು ಸದನದಲ್ಲಿ ಪಾಸ್ ಮಾಡಿ ಎಂದು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು.

ಬೆಂಗಳೂರು(ಡಿ.11): ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಎಸ್.ಸಿ. ಮತ್ತು ಎಸ್.ಟಿ ಮಸೂದೆ ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನ'ಪ್ರಭ ನೇತೃತ್ವದ ಸಮಿತಿ ನೀಡಿದ ವರದಿ ಆಧರಿಸಿ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿತ್ತು.

ಮಸೂದೆಯನ್ನು ಸದನದಲ್ಲಿ ಪಾಸ್ ಮಾಡಿ ಎಂದು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಬೆಳಗಾವಿ ಅಧಿವೇಶನದಲ್ಲಿ ಎರಡು ಬಾರಿ ಸದನ ಒಪ್ಪಿಗೆ ನೀಡಿತ್ತು. ನಂತರ ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲರು ಪುನಃ ಈ ಮಸೂದೆ ಕಾನೂನು ಸಮಸ್ಯೆ ತೊಡಕಾಗುವ ಉದ್ದೇಶದಿಂದ ರಾಷ್ಟ್ರಪತಿ ಅವರಿಗೆ ಕಳುಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!