
ಬೆಂಗಳೂರು (ಆ. 16): ಪರಿಹಾರ ಕೇಂದ್ರಗಳನ್ನು ತೆರೆದಿರುವ ಅಂಗನವಾಡಿ ಕೇಂದ್ರ, ಶಾಲಾ ಕಾಲೇಜು ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗನವಾಡಿ ಕೇಂದ್ರ, ಶಾಲಾ, ಕಾಲೇಜುಗಳು ಆ.೧೬ರಿಂದ
ಕೊಡಗು, ಚಿಕ್ಕಮಗಳೂರಿನಲ್ಲಿಯೂ ಪುನರಾರಂಭಗೊಳ್ಳಲಿವೆ.
ಚಿಕ್ಕಮಗಳೂರು: ನೆರೆ ಸಂತ್ರಸ್ತರಿಗೆ 7 ಸಾವಿರ ಚಪಾತಿ, ಅಗತ್ಯ ವಸ್ತುಗಳ ರವಾನೆ
ಈಗಾಗಲೇ ಪ್ರವಾಹ ಪೀಡಿತ ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿವೆ. ಆದರೆ, ಪ್ರವಾಹದಿಂದಾಗಿ ಕಟ್ಟಡಕ್ಕೆ ಹಾನಿಯಾಗಿರುವ ಶಾಲಾ ಕಾಲೇಜುಗಳನ್ನು ಇನ್ನೂ ಆರಂಭಿಸಿಲ್ಲ.
ಮಲೆನಾಡಲ್ಲಿ ಮುಂದುವರಿದ ಭೂ ಕುಸಿತ : ಹಲವು ಪ್ರದೇಶಗಳ ಸಂಪರ್ಕ ಕಡಿತ
ಮುಳ್ಳಯನಗಿರಿ ರಸ್ತೆ 15 ದಿನ ಬಂದ್
ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿ, ಬಾಬಾಬುಡ ನ್ಗಿರಿ, ಮಾಣಿಕ್ಯಧಾರಾ ಸಂಪರ್ಕಿಸುವ ರಸ್ತೆಗಳಲ್ಲಿ ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಆ.30 ರ ವರೆಗೆ ಈ ಭಾಗದಲ್ಲಿ ಪ್ರವಾಸಿಗರ ವಾಹಗಳಿಗೆ ಸಂಚಾರ ನಿಷೇಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.