
ಬೆಂಗಳೂರು: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಕರೆ ನೀಡಿರುವ ‘ಭಾರತ್ ಬಂದ್’ನಿಂದಾಗಿ ರಾಜ್ಯದಲ್ಲೂ ಕೆಲ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಯಿದೆ.
ಜನವರಿ 8 ಹಾಗೂ 9ರ ಭಾರತ್ ಬಂದ್ಗೆ ಕರೆ ನೀಡಿದ್ದು, ಮಕ್ಕಳ ಭದ್ರತೆ ಮತ್ತು ರಕ್ಷಣೆ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುವರ್ಣನ್ಯೂಸ್.ಕಾಮ್ ಗೆ ಪ್ರೈವೇಟ್ ಸ್ಕೂಲ್ ಅಸೋಸಿಯೇಷನ್ ನ ಶಶಿಕುಮಾರ್ ಹೇಳಿದ್ದಾರೆ.
ಮಕ್ಕಳ ಸುರಕ್ಷತೆ ಮತ್ತು ಅನಾನುಕೂಲ ಎದುರಾಗಲಿದೆ. ಈ ನಿಟ್ಟಿನಲ್ಲಿ ರಜೆ ನೀಡಲಾಗುತ್ತದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.