
ಶೋಪಿಯನ್, ಜಮ್ಮು ಮತ್ತು ಕಾಶ್ಮೀರ (ಮೇ.13): ಉಗ್ರರಿಂದ ಅಪಹರಣಕ್ಕೊಳಗಾಗಿ ಹತ್ಯೆಗೈಯಲ್ಪಟ್ಟ ಲೆ| ಉಮರ್ ಫಯಾಝ್ ಗೌರವಾರ್ಥವಾಗಿ ಶಾಲೆಯೊಂದಕ್ಕೆ ಅವರ ಹೆಸರನ್ನಿಡಲು ಭಾರತೀಯ ಸೇನೆಯು ನಿರ್ಧರಿಸಿದೆ.
ಫಯಾಝ್ ಅವರ ಕುಟುಂಬಸ್ಥರನ್ನು ಭೇಟಿಯಾದ ಸೇನಾ ಅಧಿಕಾರಿ ಬಿ.ಎಸ್. ರಾಜು, ಶಾಲೆಯೊಂದನ್ನು ಲೆ| ಉಮರ್ ಗುಡ್’ವಿಲ್ ಶಾಲೆಯೆಂದು ಮರುನಾಮಕರಣ ಮಾಡುವುದಾಗಿ ಹೇಳಿದ್ದಾರೆ.
ಕಳೆದ ಮಂಗಳವಾರ ತನ್ನ ಸಂಬಂಧಿಯೊಬ್ಬರ ಮದುವೆಯಲ್ಲಿ ಭಾಗವಹಿಸಲು ಹೋಗಿದ್ದಾಗ ಉಗ್ರರು ಲೆ| ಫಯಾಝ್’ರನ್ನು ಅಪಹರಿಸಿ ಹತ್ಯೆಗೈದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.