ಕಲ್ಲಡ್ಕ ಗುಂಪು ಘರ್ಷಣೆ: ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ

Published : Jun 14, 2017, 10:17 AM ISTUpdated : Apr 11, 2018, 01:09 PM IST
ಕಲ್ಲಡ್ಕ ಗುಂಪು ಘರ್ಷಣೆ: ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ

ಸಾರಾಂಶ

ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿಯಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಿನ್ನೆ ಸಂಜೆ ಗುಂಪು ಘರ್ಷಣೆ ನಡೆದಿತ್ತು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಮತ್ತೆ ಗುಂಪು ಘರ್ಷಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿಯಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಿನ್ನೆ ಸಂಜೆ ಗುಂಪು ಘರ್ಷಣೆ ನಡೆದಿತ್ತು.

ಈ ವೇಳೆ ಪರಸ್ಪರ ಕಲ್ಲು ತೂರಾಟ ನಡೆದಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಗಲಭೆ ಬೇರೆ ತಾಲೂಕುಗಳಿಗೂ ವ್ಯಾಪಿಸುವ ಸಾಧ್ಯತೆ ಇರುವುದುರಿಂದ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶ ಹೊರಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಬಂದ ಬಂದ ಮೇಘರಾಜ' ಎಂದ ಮುದ್ದು ಚೆಲುವೆ: ಸಖತ್ ಕ್ಯೂಟ್‌ ಆಗಿ ಕಾಣಿಸಿಕೊಂಡ ನಟಿ ಇವರೇನಾ?
ಆ್ಯಪಲ್ ಸಿಇಒ ಹುದ್ದೆಯಿಂದ ಕೆಳಗಿಳಿದ ಟಿಮ್ ಕುಕ್, 381 ಲಕ್ಷ ಕೋಟಿ ಕಂಪನಿಯಾಗಿಸಿದ ಸಾಧಕನ ನಿರ್ಗಮನ