
ಮುಝಫ್ಫರಪುರ, ಬಿಹಾರ (ಅ.06): ಮಾಜಿ ಕೇಂದ್ರ ಗೃಹಮಂತ್ರಿ ಪಿ. ಚಿದಂಬರಂ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಾಗೂ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ವಿರುದ್ಧ ಬಿಹಾರದ ಮುಝಫ್ಫರಪುರದ ನ್ಯಾಯಾಲಯದಲ್ಲಿ ದೆಶದ್ರೋಹ ಪ್ರಕರಣ ದಾಖಲಿಸಲಾಗಿದೆ.
ಭಾರತೀಯ ಸೇನೆ ನಡೆಸಿರುವ ಸರ್ಜಿಕಲ್ ದಾಳಿಗೆ ಸರ್ಕಾರ ಪುರಾವೆ ಒದಗಿಸಬೇಕೆಂದು ಈ ಮೂವರು ಆಗ್ರಹಿಸಿರುವ ಹಿನ್ನೆಲೆಯಲ್ಲಿ ಜಗನ್ನಾಥ ಶಾ ಎಂಬವರು ಚೀಫ್ ಜ್ಯುಡಿಶಿಯಲ್ ಮೆಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಈ ಪ್ರಕರಣ ದಾಖಲಿಸಿದ್ದಾರೆ.
ಅ.19ರಂದು ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ನಡೆಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.