ಸರ್ಜಿಕಲ್ ದಾಳಿ: ಕೇಜ್ರಿವಾಲ್, ಚಿದಂಬರಂ, ನಿರುಪಮ್ ವಿರುದ್ಧ ದೇಶದ್ರೋಹ ಪ್ರಕರಣ

Published : Oct 06, 2016, 06:05 AM ISTUpdated : Apr 11, 2018, 12:34 PM IST
ಸರ್ಜಿಕಲ್ ದಾಳಿ: ಕೇಜ್ರಿವಾಲ್, ಚಿದಂಬರಂ, ನಿರುಪಮ್ ವಿರುದ್ಧ ದೇಶದ್ರೋಹ ಪ್ರಕರಣ

ಸಾರಾಂಶ

ಮುಝಫ್ಫರಪುರ, ಬಿಹಾರ (ಅ.06): ಮಾಜಿ ಕೇಂದ್ರ ಗೃಹಮಂತ್ರಿ ಪಿ. ಚಿದಂಬರಂ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಾಗೂ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ವಿರುದ್ಧ ಬಿಹಾರದ ಮುಝಫ್ಫರಪುರದ ನ್ಯಾಯಾಲಯದಲ್ಲಿ ದೆಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಭಾರತೀಯ ಸೇನೆ ನಡೆಸಿರುವ ಸರ್ಜಿಕಲ್ ದಾಳಿಗೆ ಸರ್ಕಾರ ಪುರಾವೆ ಒದಗಿಸಬೇಕೆಂದು ಈ ಮೂವರು ಆಗ್ರಹಿಸಿರುವ ಹಿನ್ನೆಲೆಯಲ್ಲಿ ಜಗನ್ನಾಥ ಶಾ ಎಂಬವರು ಚೀಫ್ ಜ್ಯುಡಿಶಿಯಲ್ ಮೆಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಈ ಪ್ರಕರಣ ದಾಖಲಿಸಿದ್ದಾರೆ.

ಅ.19ರಂದು ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ನಡೆಸಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!