ರತ್ನಪ್ರಭಾ ಮೇಡಂ ದಂಡಯಾತ್ರೆ

Published : Jul 03, 2018, 09:40 PM IST
ರತ್ನಪ್ರಭಾ ಮೇಡಂ ದಂಡಯಾತ್ರೆ

ಸಾರಾಂಶ

ಸಿಎಂ ಹೆಚ್ಡಿಕೆ ಸಹಿ ಮಾಡಿದ್ದರೂ ದೇವೇಗೌಡರು ಒಪ್ಪಿರಲಿಲ್ಲ ದೆಹಲಿಯ ಲಾಬಿಯೂ ಪ್ರಯೋಜನವಾಗಲಿಲ್ಲ

ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ಬಂದಾಗ ಕರ್ನಾಟಕ ಭವನಕ್ಕೆ ಬಂದು ಕುಳಿತಿದ್ದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಮತ್ತೆ 3 ತಿಂಗಳು ತಮ್ಮನ್ನು ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರೆಸುವಂತೆ ಪರಿಪರಿಯಾಗಿ ಕೇಳಿಕೊಂಡರಂತೆ.

ಕೊನೆಗೆ ಅಂತೂ ಮನಸ್ಸು ಬದಲಿಸಿದ ಕುಮಾರಸ್ವಾಮಿ ವಿಮಾನ ಹತ್ತುವಾಗ ಕಡತಕ್ಕೆ ಸಹಿ ಮಾಡಿದರಂತೆ. ಆದರೆ, ಅತ್ತ ದೇವೇಗೌಡರು ಇದಕ್ಕೆ ಒಪ್ಪಲಿಲ್ಲ. ನಂತರ ಆಂಧ್ರದವರಾದ ರಾಮ್ ಮಾಧವ್‌ರನ್ನು ಸಂಪರ್ಕಿಸಿದ ರತ್ನಪ್ರಭಾ, ಪ್ರಧಾನಿ ಕಾರ್ಯಾಲಯದಲ್ಲೂ ಲಾಬಿ ನಡೆಸಿದರಂತೆ. ಆದರೆ ಯಾವುದೂ ಸಹಾಯಕ್ಕೆ ಬರಲಿಲ್ಲ.

[ಪ್ರಶಾಂತ್ ನಾತು ಅವರ ಅಂಕಣದ ಆಯ್ದ ಭಾಗ]

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ರಮಕ್ಕೆ ಅವಕಾಶವೇ ಇಲ್ಲ! ಕೆಇಎ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು: ಹೇಗಿದೆ ಗೊತ್ತಾ ಇಂದಿನ ಸಿದ್ಧತೆ?
ಬೆಂಗಳೂರು : ನಗರದ 35 ರಸ್ತೆಗಳಲ್ಲಿ ಇನ್ನು ಪೇ ಆ್ಯಂಡ್‌ ಪಾರ್ಕ್‌