ರೆಹಮಾನ್ ಖಾನ್ ‘ದಂಡ’ಯಾತ್ರೆ

Published : Mar 13, 2018, 09:29 PM ISTUpdated : Apr 11, 2018, 01:01 PM IST
ರೆಹಮಾನ್ ಖಾನ್ ‘ದಂಡ’ಯಾತ್ರೆ

ಸಾರಾಂಶ

ತಮ್ಮ ಕೆಲ ಹಿಂಬಾಲಕರ ಜೊತೆಗೂಡಿ ಸಿದ್ದರಾಮಯ್ಯ, ಪರಮೇಶ್ವರ್, ಡಿ ಕೆ ಶಿವಕುಮಾರ್ ಅವರ ಕರ್ನಾಟಕ ಭವನದ ರೂಮ್‌ಗಳಿಗೆ ಎಡತಾಕುತ್ತಿದ್ದ ರೆಹಮಾನ್ ಖಾನ್ ಎಷ್ಟೇ ಪ್ರಯತ್ನಪಟ್ಟರೂ ರಾಜ್ಯ ನಾಯಕರು, ಹೈಕಮಾಂಡ್ ಕ್ಯಾರೇ ಅನ್ನಲಿಲ್ಲ.

ಹಿಂದೆ ಜಾಫರ್ ಷರೀಫ್ ವಿರುದ್ಧ ದೆಹಲಿಯಲ್ಲಿ ಬಂಡಾಯ ಹೂಡುವಾಗ ತಾನೇ ಮಜಬೂತಾದ ಮುಸ್ಲಿಂ ನಾಯಕ ಎಂದು ತೋರಿಸಿಕೊಳ್ಳುತ್ತಿದ್ದ ರೆಹಮಾನ್ ಖಾನ್ ಸ್ಥಿತಿ ಈ ಬಾರಿ ರಾಜ್ಯಸಭೆ ಟಿಕೆಟ್ ಲಾಬಿ ವೇಳೆ ಅಯ್ಯೋ ಎನಿಸುವಂತಿತ್ತು. ತಮ್ಮ ಕೆಲ ಹಿಂಬಾಲಕರ ಜೊತೆಗೂಡಿ ಸಿದ್ದರಾಮಯ್ಯ, ಪರಮೇಶ್ವರ್, ಡಿ ಕೆ ಶಿವಕುಮಾರ್ ಅವರ ಕರ್ನಾಟಕ ಭವನದ ರೂಮ್‌ಗಳಿಗೆ ಎಡತಾಕುತ್ತಿದ್ದ ರೆಹಮಾನ್ ಖಾನ್ ಎಷ್ಟೇ ಪ್ರಯತ್ನಪಟ್ಟರೂ ರಾಜ್ಯ ನಾಯಕರು, ಹೈಕಮಾಂಡ್ ಕ್ಯಾರೇ ಅನ್ನಲಿಲ್ಲ. ಕೊನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರಿಂದ ರಾಹುಲ್‌ಗೆ ಪತ್ರ ಬರೆಸಿ, ಸೋನಿಯಾಗೆ ಫೋನ್ ಮಾಡಿಸಿದರೂ ಟಿಕೆಟ್ ದಕ್ಕಲಿಲ್ಲ.

-ಪ್ರಶಾಂತ್ ನಾತೂ ಅವರ ಇಂಡಿಯಾ ಗೇಟ್ ಅಂಕಣದ ಆಯ್ದ ಭಾಗ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!
ರಾಜ್ಯಾದ್ಯಂತ ಎಲ್‌ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ