ಸೆಲ್ಫಿ ಕ್ರೇಜ್ ಈ ಮಟ್ಟಿಗೆ ಹೋದರೆ ಅವಾಂತರ ಆಗದೇ ಇರುತ್ತಾ.!?

Published : Jan 21, 2018, 03:09 PM ISTUpdated : Apr 11, 2018, 01:02 PM IST
ಸೆಲ್ಫಿ ಕ್ರೇಜ್  ಈ ಮಟ್ಟಿಗೆ ಹೋದರೆ ಅವಾಂತರ ಆಗದೇ ಇರುತ್ತಾ.!?

ಸಾರಾಂಶ

ಸೆಲ್ಫಿ ತೆಗೆಯಲು ಹೋಗಿ ಅವಾಂತರ ನಡೆದಿದೆ.  ಹೆಜ್ಜೇನು ಹಿಂಡು ಪಕ್ಕದಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಜೇನು ಹುಳುಗಳು ಕಡಿದಿದ್ದು 25 ಮಂದಿ ಅಸ್ವಸ್ಥಗೊಂಡಿದ್ದಾರೆ.

ಬೆಳಗಾವಿ (ಜ.21):  ಸೆಲ್ಫಿ ತೆಗೆಯಲು ಹೋಗಿ ಅವಾಂತರ ನಡೆದಿದೆ.  ಹೆಜ್ಜೇನು ಹಿಂಡು ಪಕ್ಕದಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಜೇನು ಹುಳುಗಳು ಕಡಿದಿದ್ದು 25 ಮಂದಿ ಅಸ್ವಸ್ಥಗೊಂಡಿದ್ದಾರೆ.

ಬೆಳಗಾವಿಯ ಬಳಿಯ ಸಿದ್ದೇಶ್ವರ ದೇವಸ್ಥಾನ ಬಳಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ
ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!