ಚರ್ಚೆಗೆ ಗ್ರಾಸವಾಗಿದೆ ಉದ್ಧವ್ ಠಾಕ್ರೆ-ಮಮತಾ ಬ್ಯಾನರ್ಜಿ ಭೇಟಿ

Published : Nov 02, 2017, 08:57 PM ISTUpdated : Apr 11, 2018, 01:06 PM IST
ಚರ್ಚೆಗೆ ಗ್ರಾಸವಾಗಿದೆ ಉದ್ಧವ್ ಠಾಕ್ರೆ-ಮಮತಾ ಬ್ಯಾನರ್ಜಿ ಭೇಟಿ

ಸಾರಾಂಶ

ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದ್ದು, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿರುವುದು ಹೊಸ ವಿವಾದದ ಕಿಡಿಯನ್ನು ಹೊತ್ತಿಸಿದೆ.

ನವದೆಹಲಿ (ನ.02): ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದ್ದು, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿರುವುದು ಹೊಸ ವಿವಾದದ ಕಿಡಿಯನ್ನು ಹೊತ್ತಿಸಿದೆ.

ಉದ್ಧವ್  ಠಾಕ್ರೆ ಹಾಗೂ ಅವರ ಪುತ್ರ ಆದಿತ್ಯ ಠಾಕ್ರೆ ಮುಂಬೈನ ಹೊಟೇಲೊಂದರಲ್ಲಿ ಮಮತಾ ಬ್ಯಾನರ್ಜಿಯನ್ನು ಭೇಟಿಯಾಗಿದ್ದಾರೆ.

ಉಭಯ ನಾಯಕರು ಮೂರು ತಾಸುಗಳ ಕಾಲ ಮಾತುಕತೆ ನಡೆಸಿದ್ದು, ಡಿಮಾನಿಟೈಸೇಶನ್ ಹಾಗೂ ಜಿಎಸ್'ಟಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಶಿವಸೇನೆ ಮತ್ತು ಬಿಜೆಪಿ ನಡುವಿನ ಭಿನ್ನಮತ ಸ್ಫೋಟಗೊಂಡಿರುವುದು ಮತ್ತೊಮ್ಮೆ ಸಾಬೀತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?