ಶಶಿಕಲಾರಿಗೆ ಪಕ್ಷವನ್ನು ಮುನ್ನೆಡುಸುವಂತೆ ಎಐಎಡಿಎಂಕೆ ಸದಸ್ಯರ ಒಕ್ಕೊರಲ ಆಗ್ರಹ

Published : Dec 10, 2016, 10:39 AM ISTUpdated : Apr 11, 2018, 01:01 PM IST
ಶಶಿಕಲಾರಿಗೆ ಪಕ್ಷವನ್ನು ಮುನ್ನೆಡುಸುವಂತೆ ಎಐಎಡಿಎಂಕೆ ಸದಸ್ಯರ ಒಕ್ಕೊರಲ ಆಗ್ರಹ

ಸಾರಾಂಶ

ಜಯಲಲಿತಾ ನಿಧನಾ ನಂತರ ತೆರವಾಗಿದ್ದ ಎಐಎಡಿಎಂಕೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ, ಪಕ್ಷವನ್ನು ಅಮ್ಮಾ ಹಾಕಿಕೊಟ್ಟ ಹಾದಿಯಲ್ಲಿ ಮುನ್ನೆಡಸಬೇಕೆಂದು ಪಕ್ಷದ ಹಿರಿಯ ಮುಖಂಡರು ಶಶಿಕಲಾ ಅವರಿಗೆ ಒತ್ತಾಯಿಸಿದ್ದಾರೆ.

ಚೆನ್ನೈ (ಡಿ.10): ಜಯಲಲಿತಾ ನಿಧನಾ ನಂತರ ತೆರವಾಗಿದ್ದ ಎಐಎಡಿಎಂಕೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ, ಪಕ್ಷವನ್ನು ಅಮ್ಮಾ ಹಾಕಿಕೊಟ್ಟ ಹಾದಿಯಲ್ಲಿ ಮುನ್ನೆಡಸಬೇಕೆಂದು ಪಕ್ಷದ ಹಿರಿಯ ಮುಖಂಡರು ಶಶಿಕಲಾ ಅವರಿಗೆ ಒತ್ತಾಯಿಸಿದ್ದಾರೆ.

ರಾಜ್ಯ ಸಚಿವರು ಶಶಿಕಲಾ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾದ್ಯಮದ ಜೊತೆ ಮಾತನಾಡಿದ ಎಐಎಡಿಎಂಕೆ ಕಾರ್ಯದರ್ಶಿ, ಶಶಿಕಲಾ ಅವರನ್ನು ಕರೆಯುವುದರಲ್ಲಿ ತಪ್ಪೇನಿದೆ? ಅವರು ಪಕ್ಷದ ಪ್ರಮುಖ ಸದಸ್ಯರಲ್ಲವೇ? ಯಾಕೆ ತಪ್ಪು

ಎನ್ನುತ್ತೀರಿ? ಎಂದು ಶಶಿಕಲಾ ಅಧ್ಯಕ್ಷರಾಗುವುದಕ್ಕೆ ವಿರೋಧಿಸಿದವರಿಗೆ ಕೇಳಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕದ ನೆಲದಲ್ಲಿ ಕೋಟಿ ಕೋಟಿ ಸಂಪತ್ತು? ಯಾವ ಜಿಲ್ಲೆಗಳಲ್ಲಿದೆ ಚಿನ್ನ, ವಜ್ರದ ನಿಕ್ಷೇಪ?
'ನೀವು ಎಂಎಲ್ಸಿ ಅನ್ನೋಕೆ ಸಾಕ್ಷಿ ಏನು?' Keshav Prasad ಕಾರು ತಡೆದ ಟೋಲ್ ಸಿಬ್ಬಂದಿ, ಒಂದು ಗಂಟೆ ಕಾಲ ಕಿರಿಕ್!