
ರಾಜ್ಯ ಸಚಿವರು ಶಶಿಕಲಾ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾದ್ಯಮದ ಜೊತೆ ಮಾತನಾಡಿದ ಎಐಎಡಿಎಂಕೆ ಕಾರ್ಯದರ್ಶಿ, ಶಶಿಕಲಾ ಅವರನ್ನು ಕರೆಯುವುದರಲ್ಲಿ ತಪ್ಪೇನಿದೆ? ಅವರು ಪಕ್ಷದ ಪ್ರಮುಖ ಸದಸ್ಯರಲ್ಲವೇ? ಯಾಕೆ ತಪ್ಪು
ಎನ್ನುತ್ತೀರಿ? ಎಂದು ಶಶಿಕಲಾ ಅಧ್ಯಕ್ಷರಾಗುವುದಕ್ಕೆ ವಿರೋಧಿಸಿದವರಿಗೆ ಕೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.