ಖ್ಯಾತ ವಕೀಲ ಹರೀಶ್ ಸಾಳ್ವೆಗೆ ಬೆದರಿಕೆ ಕರೆ

Published : Jan 20, 2018, 02:07 PM ISTUpdated : Apr 11, 2018, 01:07 PM IST
ಖ್ಯಾತ ವಕೀಲ ಹರೀಶ್ ಸಾಳ್ವೆಗೆ ಬೆದರಿಕೆ  ಕರೆ

ಸಾರಾಂಶ

ಖ್ಯಾತ ಹಿರಿಯ ವಕೀಲ ಹರೀಶ್ ಸಾಳ್ವೆಗೆ ಪ್ರಾಣ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು ಪೊಲೀಸರು ಅಪರಿಚಿತ ವ್ಯಕ್ತಿಗಳ ಮೇಲೆ ಎಫ್'ಐಆರ್  ದಾಖಲಿಸಿದ್ದಾರೆ.  ಸಾಳ್ವೆ ಅವರ ಕಚೇರಿ ಮತ್ತು ಮನೆಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ನವದೆಹಲಿ (ಜ.20): ಖ್ಯಾತ ಹಿರಿಯ ವಕೀಲ ಹರೀಶ್ ಸಾಳ್ವೆಗೆ ಪ್ರಾಣ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು ಪೊಲೀಸರು ಅಪರಿಚಿತ ವ್ಯಕ್ತಿಗಳ ಮೇಲೆ ಎಫ್'ಐಆರ್  ದಾಖಲಿಸಿದ್ದಾರೆ.  ಸಾಳ್ವೆ ಅವರ ಕಚೇರಿ ಮತ್ತು ಮನೆಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಹರೀಶ್ ಸಾಳ್ವೆ ಪದ್ಮಾವತ್ ನಿರ್ಮಾಪಕರ ರ ಸುಪ್ರೀಂಕೋರ್ಟ್'ನಲ್ಲಿ ವಕಾಲತ್ತು ವಹಿಸಿದ್ದಾರೆ. ಹೀಗಾಗಿ ಇವರಿಗೆ ಬೆದರಿಕಾ ಕರೆ ಮಾಡಿದ್ದಾರೆ ಎನ್ನಲಾಗಿದೆ.  ಶ್ರೀ ರಜಪೂತ್ ಕರ್ಣಿ ಸೇನೆಯಿಂದ ಪ್ರಾಣ ಬೆದರಿಕೆ ಕರೆ ಬಂದಿರೋದಾಗಿ ಹರೀಶ್ ಸಾಳ್ವೆ ಹೇಳಿದ್ದಾರೆ.

.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಲಾಡ್ಜ್‌ವೊಂದರಲ್ಲಿ ಅಪ್ರಾಪ್ತೆ ಮೇಲಿನ ಸ್ವಾಮೀಜಿ ರೇ*ಪ್‌ ಸಾಬೀತು: ಇಂದು ಶಿಕ್ಷೆ ಪ್ರಕಟ
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಕೋರ್ಟ್‌ ಆದೇಶ, ಏನಿದು ಪ್ರಕರಣ?