ಪ್ರತ್ಯೇಕ ಲಿಂಗಾಯತ ಧರ್ಮ: ನಿರ್ಧಾರ ತಿಳಿಸಲು ಸಿಎಂ ನಕಾರ

Published : Mar 19, 2018, 03:37 PM ISTUpdated : Apr 11, 2018, 12:49 PM IST
ಪ್ರತ್ಯೇಕ ಲಿಂಗಾಯತ ಧರ್ಮ: ನಿರ್ಧಾರ ತಿಳಿಸಲು ಸಿಎಂ ನಕಾರ

ಸಾರಾಂಶ

ಪರ-ವಿರೋಧಗಳ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಸರಕಾರ ಅನುಮೋದನೆ ನೀಡಿದೆ.

ಬೆಂಗಳೂರು: ಪರ-ವಿರೋಧಗಳ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಸರಕಾರ ಅನುಮೋದನೆ ನೀಡಿದೆ.

ಬಸವ ತತ್ವವನ್ನು ಪಾಲಿಸುವ ಲಿಂಗಾಯತರು, ವೀರಶೈವರು ಹಾಗೂ ಇತರರನ್ನು ಸೇರಿಸಿ ಲಿಂಗಾಯತ ಧರ್ಮ ಸ್ಥಾಪಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಈ ಬಗ್ಗೆ ತೆಗೆದುಕೊಂಡ ನಿರ್ಧಾರಕ್ಕೆ ಪ್ರತಿಕ್ರಿಯೆ ನೀಡಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

 

ಸಚಿವ ಸಂಪುಟ ಸಭೆಯ ನಿರ್ಧಾರ ತಿಳಿಸಲು ಒಬ್ಬರು ಸಚಿವರಿದ್ದಾರೆ. ನಾನು ಈ ಬಗ್ಗೆ ಮಾತನಾಡುವುದಿಲ್ಲ. ಇದರ ಬಗ್ಗೆ ನನ್ನನ್ನು ಕೇಳಬೇಡಿ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!