ಪ್ರತ್ಯೇಕ ಲಿಂಗಾಯತ ಧರ್ಮ: ಎರಡು ಬಣಗಳ ನಡುವೆ ಮಾರಾಮಾರಿ

Published : Mar 19, 2018, 05:46 PM ISTUpdated : Apr 11, 2018, 12:54 PM IST
ಪ್ರತ್ಯೇಕ ಲಿಂಗಾಯತ ಧರ್ಮ: ಎರಡು ಬಣಗಳ ನಡುವೆ ಮಾರಾಮಾರಿ

ಸಾರಾಂಶ

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಕಳುಹಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಮತ್ತು ಲಿಂಗಾಯತ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದೆ.

ಕಲಬುರಗಿ: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಕಳುಹಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಮತ್ತು ಲಿಂಗಾಯತ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದೆ.

ಪಟೇಲ್ ವೃತ್ತದಲ್ಲಿ ವೀರಶೈವ ಲಿಂಗಾಯತರ ಪ್ರತಿಭಟನೆ ವೇಳೆ ಪರಸ್ಪರ ಹೊಡೆದಾಟ ನಡೆದಿದೆ. ಪ್ರತ್ಯೇಕ ಲಿಂಗಾಯತ ಧರ್ಮ ವಿರೋಧಿಸಿ, ವೀರಶೈವ ಲಿಂಗಾಯತ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು.

ಪರ-ವಿರೋಧಗಳ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಸರಕಾರ ಅನುಮೋದನೆ ನೀಡಿದೆ. ಬಸವ ತತ್ವವನ್ನು ಪಾಲಿಸುವ ಲಿಂಗಾಯತರು, ವೀರಶೈವರು ಹಾಗೂ ಇತರರನ್ನು ಸೇರಿಸಿ ಲಿಂಗಾಯತ ಧರ್ಮ ಸ್ಥಾಪಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಕೇಂದ್ರಕ್ಕೆ ಶಿಪಾರಸು ಮಾಡಲು, ರಾಜ್ಯ ಸರಕಾರ ನಿರ್ಧರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!