
ನವದೆಹಲಿ(ಅ.18): ಲೋಧ ವರದಿಯ ಶಿಫಾರಸ್ಸನ್ನು ಪುನರ್ ಪರಿಶೀಸಬೇಕೆಂಬ ಬಿಸಿಸಿಐ ಮನವಿಯನ್ನು ಸುಪ್ರಿಂ ಕೋರ್ಟ್ ತಿರಸ್ಕರಿಸಿದೆ. ಸುಪ್ರಿಂ ಕೋರ್ಟ್'ನ ಮುಖ್ಯನ್ಯಾಯಧೀಶರಾದ ಟಿ.ಎಸ್. ಠಾಕೂರ್ ಒಳಗೊಂಡ ತ್ರಿಸದಸ್ಯ ಪೀಠ ಲೋಧ ಶಿಫಾರಸ್ಸುಗಳನ್ನು ಜಾರಿಗೊಳಿಸುವಂತೆ ಜುಲೈ 18 ರಂದು ಆದೇಶಿಸಿತ್ತು. ಆದರೆ ಬಿಸಿಸಿಐ ಲೋಧ ಶಿಫಾರಸ್ಸುಗಳನ್ನು ಬದಲಾವಣೆ ಕೋರಿ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿತ್ತು. ಸುಪ್ರಿಂ ಬಿಸಿಸಿಐ ಮನವಿಯನ್ನು ತಿರಸ್ಕರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.