ನೀರಿಲ್ಲದ ಒಣಗಿದೆ ಚಿಕ್ಕೋಡಿ, ದಾವಣೆಗೆರೆ-ಭೀಕರ ಬರಗಾಲಕ್ಕೆ ತತ್ತರಿಸಿದ ಕರ್ನಾಟಕ!

Published : May 08, 2019, 09:30 PM IST
ನೀರಿಲ್ಲದ ಒಣಗಿದೆ ಚಿಕ್ಕೋಡಿ, ದಾವಣೆಗೆರೆ-ಭೀಕರ ಬರಗಾಲಕ್ಕೆ ತತ್ತರಿಸಿದ ಕರ್ನಾಟಕ!

ಸಾರಾಂಶ

ದೇಶದಲ್ಲೀಗ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಆದರೆ ಕರ್ನಾಟಕದಲ್ಲಿ ಭೀಕರ ಬರಗಾಲಕ್ಕೆ ಜನ, ಜಾನುವಾರು ಸೇರಿದಂತೆ ಇಡೀ ಸಂಕುಲವೇ ತತ್ತರಿಸಿದೆ. 

ಕರ್ನಾಟಕದ ಬಹುತೇಕ ಜಿಲ್ಲೆಗಳು ಭೀಕರ ಬರಗಾಲಕ್ಕೆ ತತ್ತರಿಸಿದೆ. ನದಿ, ಜಲಾಶಗಳು ಬತ್ತಿ ಹೋಗಿದೆ. ಕುಡಿಯಲು ನೀರು ಇಲ್ಲದಾಗಿದೆ. ಚಿಕ್ಕೋಡಿ-ದಾವಣೆಗೆರೆಯ ಪರಿಸ್ಥಿತಿ ಕೂಡ ಇದಕ್ಕಿಂತ ಭಿನ್ನವಾಗಿಲ್ಲ. ಉತ್ತರ ಕರ್ನಾಟಕದ ಜೀವ ನದಿ ಕೃಷ್ಣಾ ನೀರಿಲ್ಲದೆ ಬತ್ತಿ ಹೋಗಿದೆ. ಹೀಗಾಗಿ ಚಿಕ್ಕೋಡಿಯ ಬೆಳೆಗಳು ಒಣಗಿ ಹೋಗಿದೆ. ಹೀಗಾಗಿ ಇಲ್ಲಿನ ಜನರಿಗೆ ಕೆಲಸವೂ ಇಲ್ಲ, ಒಪ್ಪೊತ್ತಿನ ಊಟವೂ ಇಲ್ಲ, ಕುಡಿಯಲು ನೀರೂ ಕೂಡ ಇಲ್ಲ.

"

ನೀರಿಗಾಗಿ ಅಲೆದಾಟ ಶುರುವಾಗಿದೆ. ಇದೀಗ ಒಂದು ಹೊತ್ತಿನ ಊಟಕ್ಕಾಗಿ ಇದೀಗ ನದಿಯಲ್ಲಿನ ಒಡಲು ಅಗೆದು ತುತ್ತು ಅನ್ನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಇತ್ತ ದಾವಣೆಗೆರೆಯಲ್ಲೂ ನೀರಿಗಾಗಿ ಹಾಹಾಕಾರ ಎದ್ದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಳಿಗಾಲಕ್ಕಾಗಿಯೇ ವಿಶೇಷ ಬ್ರೇಕ್‌ಫಾಸ್ಟ್‌ ರೆಸಿಪಿ ತಿಳಿಸಿದ ಬಾಬಾ ರಾಮ್‌ದೇವ್‌, ಇದರಿಂದ ಇದೆ ಸಾಕಷ್ಟು ಪ್ರಯೋಜನ!
ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!