ರಾಸಲೀಲೆ ಪ್ರಕರಣ : ಸ್ವಾಮೀಜಿ ಆಯ್ತು ಈಗ ಕಾಂಗ್ರೆಸ್ ಅಧ್ಯಕ್ಷ

Published : Oct 29, 2017, 03:34 PM ISTUpdated : Apr 11, 2018, 12:38 PM IST
ರಾಸಲೀಲೆ ಪ್ರಕರಣ : ಸ್ವಾಮೀಜಿ ಆಯ್ತು ಈಗ ಕಾಂಗ್ರೆಸ್ ಅಧ್ಯಕ್ಷ

ಸಾರಾಂಶ

ಕಾಂಗ್ರೆಸ್ ರಾಜ್ಯಾಧ್ಯಕ್ಷ ಮತ್ತು ಪತ್ರಕರ್ತ ವಿನೋದ್ ವರ್ಮಾ ವಿರುದ್ಧ ಕೇಸ್ ದಾಖಲಿಸಿ ಕೊಳ್ಳಲಾಗಿದೆ.

ಛತ್ತೀಸ್‌ಗಢ (ಅ.29): ರಾಸಲೀಲೆ ಸಿಡಿ ತೋರಿಸಿ ಛತ್ತೀ'ಸ್‌ಗಢದ ಸಚಿವರೊಬ್ಬರಿಗೆ ಬ್ಲಾಕ್‌ಮೇಲ್ ಮಾಡಿದ ಹಿರಿಯ ಪತ್ರಕರ್ತ ವಿನೋದ್ ವರ್ಮಾ ಬಂಧನ ಬೆನ್ನಲ್ಲೇ, ಇದೇ ಪ್ರಕರಣ ಸಂಬಂಧ ಛತ್ತೀಸ್‌ಗಢ ಕಾಂಗ್ರೆಸ್ ಅಧ್ಯಕ್ಷ ಭೂಪೇಶ್ ಬಾಘೇಲ್ ವಿರುದ್ಧವೂ ಪ್ರಕರಣ ದಾಖಲಾಗಿದೆ.

ರಾಸಲೀಲೆ ಸಿಡಿಯಲ್ಲಿ ತಮ್ಮ ಚಿತ್ರವನ್ನು ನಕಲು ಮಾಡಲಾಗಿದೆ ಎಂಬ ಲೋಕೋಪಯೋಗಿ ಸಚಿವ ರಾಜೇಶ್ ಮುನಾತ್ ಅವರ ದೂರಿನನ್ವಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಮತ್ತು ಪತ್ರಕರ್ತ ವಿನೋದ್ ವರ್ಮಾ ವಿರುದ್ಧ ಕೇಸ್ ದಾಖಲಿಸಿ ಕೊಳ್ಳಲಾಗಿದೆ. ಈ ನಡುವೆ ಕೇಸನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ವಹಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ