ಕಮಲ ಹಾಸನ್ ಹೇಳಿಕೆ ಬೆಂಬಲಿಸಿ ಡಿವೈಎಫ್ಐ, ಎಸ್ಎಫ್ಐ ಸಂಘಟನೆಯಿಂದ ಪ್ರತಿಭಟನೆ

Published : Nov 05, 2017, 04:00 PM ISTUpdated : Apr 11, 2018, 12:55 PM IST
ಕಮಲ ಹಾಸನ್ ಹೇಳಿಕೆ ಬೆಂಬಲಿಸಿ ಡಿವೈಎಫ್ಐ, ಎಸ್ಎಫ್ಐ ಸಂಘಟನೆಯಿಂದ ಪ್ರತಿಭಟನೆ

ಸಾರಾಂಶ

ಬಹುಭಾಷಾ ನಟ ಕಮಲ್​ ಹಾಸನ್​ ಹಿಂದೂ ಭಯೋತ್ಪಾದನೆ ಕುರಿತ ವಿವಾದಾತ್ಮಕ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲೇ, ಬೆಂಗಳೂರಿನ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಹೇಳಿಕೆ ಬೆಂಬಲಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಬೆಂಗಳೂರು (ನ.05): ಬಹುಭಾಷಾ ನಟ ಕಮಲ್​ ಹಾಸನ್​ ಹಿಂದೂ ಭಯೋತ್ಪಾದನೆ ಕುರಿತ ವಿವಾದಾತ್ಮಕ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲೇ, ಬೆಂಗಳೂರಿನ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಹೇಳಿಕೆ ಬೆಂಬಲಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಕಮಲಹಾಸನ್ ಹೇಳಿಕೆ ಬೆಂಬಲಿಸಿ ಡಿವೈಎಫ್​ಐ, ಎಸ್​ಎಫ್​ಐ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕಮಲಹಾಸನ್ ಪರ ನಾವಿದ್ದೇವೆ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಘಟನೆಗಳಲ್ಲಿ ಭಯೋತ್ಪಾದನೆ ಇದೆ ಎಂದು ಕಮಲ್ ಹೇಳಿದ್ದರಿಂದ ಕಮಲ್​ ಹಾಸನ್ ರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಮುಖ್ಯಸ್ಥ ಪಂಡಿತ್​ ಅಶೋಕ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆದ್ದರಿಂದ ಡಿವೈಎಫ್​ಐ, ಎಸ್​ಐಫ್​ಐ ಪ್ರತಿಭಟನೆ ನಡೆಸುತ್ತಿವೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ