
ತಿರುವನಂತಪುರ(ನ.07): ಕೇರಳದ ಶಬರಿಮಲೆಯಲ್ಲಿರುವ ಪ್ರಸಿದ್ದ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುತ್ತದೆ ಎಂಬ ಕಾರಣಕ್ಕೆ ಈ ಹಿಂದೆ ಪ್ರವೇಶವನ್ನು ನಿಷೇಧಿಸಲಾಗಿತ್ತು. ಅದರೆ, ಇದೀಗ ಪಿನ್ನರಾಯಿ ವಿಜಯನ್ ಸರ್ಕಾರವು ಮಹಿಳೆಯರ ಪ್ರವೇಶವನ್ನು ನಮ್ಮ ಸರ್ಕಾರ ವಿರೋಧಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್`ಗೆ ವಿವರಣೆಯನ್ನು ನೀಡಿದ್ದಾರೆ.
ಇದರಿಂದಾಗಿ 10 ರಿಂದ 50 ವರ್ಷದ ಮಹಿಳೆಯರ ದೇಗುಲ ನಿರ್ಬಂದಕ್ಕೆ ತೆರೆ ಬಿದ್ದಿದೆ. ಇದೇ 16ರಿಂದ ಮಂಡಲ ಉತ್ಸವಕ್ಕೆ ದೇಗುಲದ ಬಾಗಿಲು ತೆರೆಯಲಿದ್ದು ದೇಶದ ನಾನಾ ಭಾಗದಿಂದ ಭಕ್ತರು ಹರಿದು ಬರುವ ನಿರೀಕ್ಷೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.