
ತಿರುವನಂತಪುರ: ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಕಳೆದ 25 ದಿನಗಳಲ್ಲಿ 101 ಕೋಟಿ ರು. ಆದಾಯ ಹರಿದುಬಂದಿದೆ.
ಅಯ್ಯಪ್ಪ ದೇಗುಲದಲ್ಲಿ 2 ತಿಂಗಳ ಅವಧಿಯಲ್ಲಿ ಉತ್ಸವ ಕಾರ್ಯಕ್ರಮಗಳು ಪ್ರತಿ ವರ್ಷ ನಡೆಯುತ್ತವೆ.
ಈ ವರ್ಷ ನ.16ರಿಂದ ಉತ್ಸವ ಆರಂಭವಾಗಿದೆ. ಈ ಅವಧಿಯಲ್ಲಿ ಪಾಯಸಂ ಮಾರಾಟದ ಮೂಲಕ 44 ಕೋಟಿ ರು. ಮತ್ತು ಹುಂಡಿಗೆ ಭಕ್ತರು ಹಾಕಿದ ಕಾಣಿಕೆಯಿಂದ 35 ಕೋಟಿ ರು. ಮತ್ತು ಇತರೆ ಮೂಲಗಳಿಂದ 22 ಕೋಟಿ ರು. ಆದಾಯ ಸಂಗ್ರಹವಾಗಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ 86 ಕೋಟಿ ರು. ಆದಾಯ ಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.