
ಪಟನಾ: ಬಿಹಾರ ಮುಜಫ್ಫುರ್ಪುರದ ಸರ್ಕಾರಿ ಪೋಷಿತ ಬಾಲಿಕಾ ಗೃಹದಲ್ಲಿ 40 ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಕುರಿತು ಸಿಎಂ ನಿತೀಶ್ ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಮುಖ್ಯಮಂತ್ರಿ ಕನ್ಯಾ ಉತ್ತಮ್ ಯೋಜನೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ನಿತೀಶ್, ಈ ಘಟನೆಯಿಂದ ನಾವು ತಲೆತಗ್ಗಿಸುವಂತಾಗಿದೆ ಮತ್ತು ತಪ್ಪಿತಸ್ಥ ಭಾವನೆ ಕಾಡುತ್ತಿದೆ.
ಈ ರೀತಿಯ ಘಟನೆಗಳು ಪುನರಾವರ್ತನೆಗೊಳ್ಳದಂತೆ ತಡೆಯಲು ಸಾಂಸ್ಥಿಕ ಕಾರ್ಯವಿಧಾನವೊಂದನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದರು. ಬಾಲಿಕಾ ಗೃಹದಲ್ಲಿ 34 ಬಾಲಕಿಯರ ಮೇಲೆ ದೌಜನ್ಯ ನಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.