
ನವದೆಹಲಿ: ಉತ್ತರ ಪ್ರದೇಶದ ಅಲಹಾಬಾದ್ ಅನ್ನು ಯೋಗಿ ಆದಿತ್ಯನಾಥ್ ಸರ್ಕಾರ ಪ್ರಯಾಗ್ ರಾಜ್ ಆಗಿ ಬದಲಿಸಿದ ಬೆನ್ನಲ್ಲೇ, ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾವನ್ನು ಶ್ಯಾಮಲಾ ಆಗಿ ಪರಿವರ್ತಿಸುವ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ.
ಶಿಮ್ಲಾವನ್ನು ಶ್ಯಾಮಲಾ ಆಗಿ ಪರಿವರ್ತನೆಗೆ ಆಗ್ರಹಿಸಿ ಕೆಲ ಹಿಂದೂ ಸಂಘಟನೆ ಗಳು ಈಗಾಗಲೇ ಬೀದಿಗಿಳಿದಿವೆ.
ಈ ಕುರಿತು ರಾಜ್ಯ ಆರೋಗ್ಯ ಸಚಿವ ವಿಪಿನ್ ಸಿಂಗ್ ಪರ್ಮಾ ರ್ ಮಾತನಾಡಿ, ‘ದೇಶದ ವಿವಿಧ ಭಾಗಗಳಲ್ಲಿ ಹಲವು ನಗರಗಳ ಹೆಸರು ಬದಲಿಸಲಾಗಿದೆ. ಶಿಮ್ಲಾ ಹೆಸರೂ ಸಹ ಬದಲಾವಣೆಗೆ ಬಯಸಿದಲ್ಲಿ, ಈ ಬಗ್ಗೆ ಪರಿಶೀಲಿಸಲಾಗುವುದು,’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ