
ಕೊಲ್ಲಮ್, ಕೇರಳ: ಮೀನುಗಾರರ ದೋಣಿ ಹಾಗೂ ಹಡಗು ಪರಸ್ಪರ ಢಿಕ್ಕಿ ಹೊಡೆದ ಘಟನೆ ಕೇರಳದ ಕೊಲ್ಲಂ ಕಡಲ ತೀರದಲ್ಲಿ ನಡೆದಿದೆ.
ದೋಣಿಯಲಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆಯೆಂದು ತಿಳಿದು ಬಂದಿದೆ.
ಅಂತರಾಷ್ಟ್ರೀಯ ಶಿಪ್ಪಿಂಗ್ ಚ್ಯಾನೆಲ್'ನಿಂದ ಸುಮಾರು 35-40 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದ್ದು, ದೋಣಿಗಾರರನ್ನು ಕರೆತರಲು ನೌಕಾ ಹೆಲಿಕಾಪ್ಟರನ್ನು ಕಳುಹಿಸಲಾಗಿದೆ.
ರಕ್ಷಣಾ ಕಾರ್ಯವು ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.