ನಾಳೆಯಿಂದ ಶಿರಾಡಿ ಘಾಟ್ ಬಸ್ ಸಂಚಾರಕ್ಕೆ ಮುಕ್ತ

Published : Oct 02, 2018, 11:11 AM ISTUpdated : Oct 02, 2018, 11:14 AM IST
ನಾಳೆಯಿಂದ ಶಿರಾಡಿ ಘಾಟ್ ಬಸ್ ಸಂಚಾರಕ್ಕೆ ಮುಕ್ತ

ಸಾರಾಂಶ

ನಾಳೆಯಿಂದ ಶಿರಾಡಿ ಘಾಟ್ ಬಸ್ ಸಂಚಾರಕ್ಕೆ ಮುಕ್ತ | ಎಲ್ಲ ಬಗೆಯ ಬಸ್‌ಗಳು ಸಂಚರಿಸಲು ಅನುಮತಿ |  

ಮಂಗಳೂರು (ಅ. 02): ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75 ರ ಶಿರಾಡಿ ಘಾಟ್‌ನಲ್ಲಿ ಕೊನೆಗೂ ಪ್ರಯಾಣಿಕ ಬಸ್ ಸಂಚಾರಕ್ಕೆ ಮುಕ್ತಿ ಸಿಕ್ಕಿದೆ.

ಆ.3 ರಿಂದ ಎಲ್ಲ ಬಗೆಯ ಬಸ್‌ಗಳು ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕು ಸಾಗಾಟ ವಾಹನಗಳ ಸಂಚಾರಕ್ಕೆ ಆಸ್ಪದವಿಲ್ಲ.

2 ವಾರಗಳ ಕಾಲ ಪರಿಶೀಲನೆ ನಡೆಸಿದ ಬಳಿಕ ಟ್ರಕ್ ಮುಂತಾದ ಘನ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ಕುರಿತು ನಿರ್ಧರಿಸಲಾಗುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಜಿ ಸಚಿವ ರಾಜುಗೌಡ ಕಾರು ಅಪಘಾತ ಕೇಸ್‌ಗೆ ಟ್ವಿಸ್ಟ್, ಟಿಪ್ಪರ್ ಎರಡು ಬಾರಿ ಡಿಕ್ಕಿ ಹಿಂದೆ ಅನುಮಾನ
ಸ್ಟೇಜ್ ಮೇಲೇನೇ ಸಿಟ್ಟಿಗೆದ್ದ ರಚಿತಾ ರಾಮ್ 'ಫ*..' ಅಂದೇಬಿಟ್ರು!.. ಅಂಥಾ ಸಿಟ್ಟು 'ಲೇಡಿ ಬಾಸ್‌'ಗೆ ಯಾಕ್ ಬಂತು?