
ಉಡುಪಿ : ತಮಗೆ ಶಿಷ್ಯನನ್ನು ಸ್ವೀಕರಿಸುವಂತೆ ಒತ್ತಡ ಹೇರುತ್ತಿರುವ ಇತರ ಮಠಾಧೀಶರ ವಿರುದ್ದ, ಯಾವುದೇ ಬೆಳವಣಿಗೆಯನ್ನು ನಡೆಸದಂತೆ ನ್ಯಾಯಾಲಯದಿಂದ ಶಿರೂರು ಮಠದ ಶ್ರೀಲಕ್ಷ್ಮೇವರ ತೀರ್ಥರು ಕೆವಿಯಟ್ ತಂದಿದ್ದಾರೆ.
ಶಿರೂರು ಶ್ರೀಗಳು ಸಂನ್ಯಾಸಾಶ್ರಮವನ್ನು ಉಲ್ಲಂಘಿಸಿದ್ದಾರೆ, ಅದ್ದರಿಂದ ಅವರು ಶಿಷ್ಯನನ್ನು ಸ್ವೀಕರಿಸಬೇಕು ಎಂದು ಪೇಜಾವರ ಶ್ರೀ ಮತ್ತು ಇತರ ಮಠಾಧೀಶರಿಂದ ಒತ್ತಡ ಹೇರಿದ್ದರು.
ಇಲ್ಲದಿದ್ದಲ್ಲಿ ಶಿರೂರು ಶ್ರಿಗಳಿಗೆ ಪಟ್ಟದ ದೇವರನ್ನು ನೀಡುವುದಿಲ್ಲ ಎಂಬ ಬೆದರಿಕೆಯನ್ನೂ ಕೂಡ ಒಡ್ಡಿದ್ದರು. ಆದ್ದರಿಂದ ಇದೀಗ ಈ ಎಲ್ಲಾ ಬೆಳವಣಿಗೆಗಳ ವಿರುದ್ಧ ಶಿರೂರು ಶ್ರೀಗಳು ಕೆವಿಯಟ್ ತಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.