ಗಾಯಕ್ವಾಡ್ ವರ್ತನೆಗೆ ಸಹಮತವಿಲ್ಲ: ಶಿವಸೇನೆ

Published : Mar 25, 2017, 11:22 AM ISTUpdated : Apr 11, 2018, 12:50 PM IST
ಗಾಯಕ್ವಾಡ್ ವರ್ತನೆಗೆ ಸಹಮತವಿಲ್ಲ: ಶಿವಸೇನೆ

ಸಾರಾಂಶ

ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ, ಗಾಯಕ್ವಾಡ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಬಗ್ಗೆ ತನಿಖೆಯಾಗಬೇಕೆಂದು ನಾವು ಆಗ್ರಹಿಸದ್ದೇವೆ, ಎಂದು ಪಕ್ಷದ ಮುಖಂಡೆ ಮನೀಶಾ ಕಾಯಂಡೆ ಹೇಳಿದ್ದಾರೆ.

ಮುಂಬೈ (ಮಾ.25): ಏರ್ ಇಂಡಿಯಾ ಅಧಿಕಾರಿಯೊಂದಿಗೆ ದುರ್ವತನೆ ತೋರಿದ ಸಂಸದ ರವೀಂದ್ರ ಗಾಯಕ್ವಾಡ್ ಕ್ರಮ ಸರಿಯಲ್ಲವೆಂದು ಶಿವಸೇನೆ ಇಂದು ಹೇಳಿದೆ.

ಪಕ್ಷವು ಅಂತಹ ವರ್ತನೆಯನ್ನು ಬೆಂಬಲಿಸುವುದಿಲ್ಲ, ಗಾಯಕ್ವಾಡ್ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆಯನ್ನು ಭೇಟಿಯಾಗಲಿದ್ದಾರೆ ಎಂದು ಪಕ್ಷದ ಮುಖಂಡೆ ಮನೀಶಾ ಕಾಯಾಂಡೆ ಹೇಳಿದ್ದಾರೆ.

ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ, ಗಾಯಕ್ವಾಡ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಬಗ್ಗೆ ತನಿಖೆಯಾಗಬೇಕೆಂದು ನಾವು ಆಗ್ರಹಿಸದ್ದೇವೆ, ಎಂದು ಕಾಯಂಡೆ ಹೇಳಿದ್ದಾರೆ.

ಏರ್ ಇಂಡಿಯಾ ಹಾಗೂ ಇತರ 6 ಖಾಸಗಿ ವಿಮಾನಯಾನ ಸಂಸ್ಥೆಗಳು ಗಾಯಕ್ವಾಡ್’ಗೆ ನಿಷೇಧ ಹೇರಿದ್ದು, ನಿನ್ನೆ ದೆಹಲಿಯಿಂದ  ಮುಂಬೈಗೆ ರೈಲಿನಲ್ಲಿ ಪ್ರಯಾಣಿಸಬೇಕಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ
ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು: ಸಚಿವ ಶಿವರಾಜ ತಂಗಡಗಿ