
ಮುಂಬೈ: ಎನ್ಡಿಎ ಭಾಗವಾಗಿದ್ದ ಜೆಡಿಯು ಅಧಿಕಾರ ಹಂಚಿಕೆಯಲ್ಲಿ ಅಸಮಾಧಾನಗೊಂಡು ಮೈತ್ರಿಯಿಂದ ಹೊರಬಂದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ಶಿವಸೇನೆ ಕೂಡ ತನಗೆ ನೀಡಿದ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಸಂಪುಟದಲ್ಲಿ 4 ಸಚಿವ ಸ್ಥಾನ ಜೊತೆಗೆ ಪ್ರಮುಖ ಖಾತೆ ಗಳಿಗೆ ಶಿವಸೇನೆ ಬೇಡಿಕೆ ಇಟ್ಟಿತ್ತು.
ಆದರೆ ಬಿಜೆಪಿ ನಾಯಕರು ಅರವಿಂದ್ ಸಾವಂತ್ಗೆ ಮಾತ್ರ ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಖಾತೆ ನೀಡಲಾಗಿದೆ. ಸಾವಂತ್ ನೀಡಿದ್ದ ಖಾತೆ ಅಷ್ಟೇನೂ ಮಹತ್ವದದ್ದಲ್ಲ ಎಂದು ಶಿವಸೇನೆ ಸೇನೆ ಒಳಗೊಳಗೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.