ಹೆಚ್ಚಿದ ರೋಷ : ಕಾಂಗ್ರೆಸ್ ಬಿಟ್ಟ ಹಿರಿಯ ನಾಯಕ ಬಿಜೆಪಿಯತ್ತ

Published : Jul 09, 2019, 12:36 PM IST
ಹೆಚ್ಚಿದ ರೋಷ :  ಕಾಂಗ್ರೆಸ್ ಬಿಟ್ಟ ಹಿರಿಯ ನಾಯಕ ಬಿಜೆಪಿಯತ್ತ

ಸಾರಾಂಶ

ರಾಜ್ಯ ರಾಜಕೀಯದ ಹೈ ಡ್ರಾಮಾದ ನಡುವೆ ರಾಜೀನಾಮೆ ಸುನಾಮಿಯಾಗಿ ಅಪ್ಪಳಿಸುತ್ತಿದೆ. ಇದೀಗ ಕೈ ಪಡೆಯ ಮತ್ತೊಂದು ವಿಕೆಟ್ ಪತನವಾಗಿದೆ. 

ಬೆಂಗಳೂರು (ಜು.09):  ಕರ್ನಾಟಕ ರಾಜಕೀಯದಲ್ಲಿ ರಾಜೀನಾಮೆ ಹೈ ಡ್ರಾಮಾ ಮುಂದುವರಿದಿದೆ. ಕೈ ಪಡೆಯ ಮತ್ತೊಂದು ವಿಕೆಟ್ ಪತನವಾಗಿದೆ

13 ಶಾಸಕರ ರಾಜೀನಾಮೆ ಬೆನ್ನಲ್ಲೇ ಇದೀಗ 14ನೇ  ವ್ಯಕ್ತಿಯಾಗಿ ಮತ್ತೊಬ್ಬ ಪ್ರಭಾವಿ ನಾಯಕರಾಗಿದ್ದ, ಶಿವಾಜಿನಗರ ಶಾಸಕ ರೋಷನ್ ಬೇಗ್  ರಾಜೀನಾಮೆ ನೀಡಿದ್ದಾರೆ. 

ಶಾಸಕ ಸ್ಥಾನಕ್ಕೆ ಸ್ಪೀಕರ್ ರಮೇಶ್ ಕುಮಾರ್ ಬಳಿ ರೋಷನ್ ಬೇಗ್ ರಾಜೀನಾಮೆ ನೀಡಿದ್ದಾರೆ. ಸ್ವಯಂ ಪ್ರೇರಣೆಯಿಂದಾಗಿ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. 

ಅಸಮಾಧಾನಗೊಂಡ ನಾಯಕ ಬಿಜೆಪಿ ಸೇರೋದಾಗಿ ಈಗಾಗಲೇ ಪ್ರಕಟಿಸಿದ್ದಾರೆ. ಇದೀಗ ಒಂದಾದ ಮೇಲೊಂದು ರಾಜೀನಾಮೆ ಮೈತ್ರಿಪಕ್ಷಗಳ ನಾಯಕರನ್ನು ಭಾರೀ ಸಂಕಟಕ್ಕೆ ದೂಡಿದ್ದು, ಸರ್ಕಾರ ಪತನವಾಗುವ ಸನ್ನಿವೇಶ ಸೃಷ್ಟಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್
ಡಿಕೆ ಊಟ ವರ್ಸಸ್‌ ಸಿದ್ದು ನಾಷ್ಟ! ಕಾಂಗ್ರೆಸ್‌ ಬಣಗಳ ಔತಣ ಸಮರ