ಸ್ವಾಮೀಜಿ ನಿಧನದ ವಾರ್ತೆ 2 ಗಂಟೆ ತಡವಾಗಿ ಪ್ರಕಟವಾಗಿದ್ದೇಕೆ?

Published : Jan 21, 2019, 05:49 PM ISTUpdated : Jan 21, 2019, 05:52 PM IST
ಸ್ವಾಮೀಜಿ ನಿಧನದ ವಾರ್ತೆ 2 ಗಂಟೆ ತಡವಾಗಿ ಪ್ರಕಟವಾಗಿದ್ದೇಕೆ?

ಸಾರಾಂಶ

ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅಪಾರ ಭಕ್ತ ಗಣವನ್ನು ಬಿಟ್ಟು ನಡೆದಿದ್ದಾರೆ.  ಆದರೆ ಅವರ ಅಂತಿಮ ಪ್ರಯಾಣದಲ್ಲಿಯೂ ಮಕ್ಕಳ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ಸಾಬೀತು  ಮಾಡಿ ತೆರಳಿದ್ದಾರೆ.

ತುಮಕೂರು[ಜ.21]  ಸ್ವಾಮೀಜಿಗಳ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ಮಠದ ಪ್ರಕಟಣೆ ತಿಳಿಸಿರುವಂತೆ ಸ್ವಾಮೀಜಿ ಸೋಮವಾರ ಬೆಳಗ್ಗೆ 11.44ಕ್ಕೆ ಲಿಂಗೈಕ್ಯರಾಗಿದ್ದಾರೆ. ಆದರೆ ಘೋಷಣೆಯನ್ನು 1.56ಕ್ಕೆ ಮಾಡಲಾಯಿತು.

ಇದಕ್ಕೂ ಕಾರಣ ಇದೆ.  ವಿದ್ಯಾರ್ಥಿಗಳು ಅನ್ನವನ್ನು ಸ್ವೀಕರಿಸಿದ ನಂತರವೇ ತನ್ನ ನಿಧನದ ಸುದ್ದಿ ಪ್ರಕಟ ಮಾಡಿ ಎಂದು ಸ್ವಾಮೀಜಿ ಒಮ್ಮೆ ಹೇಳಿಕೊಂಡಿದ್ದರಂತೆ. ಅದರಂತೆ ಮಕ್ಕಳು ಆಹಾರ ಸ್ವೀಕರಿಸಿದ ಮೇಲೆ ಸುದ್ದಿ ಪ್ರಕಟ ಮಾಡಲಾಯಿತು.

ನಡೆದಾಡುವ ದೇವರು  ಬಿಟ್ಟು ಹೋದ ದಾರಿ

ಅಪಾರ ಭಕ್ತಗಣವನ್ನು ಬಿಟ್ಟು ನಡೆದಾಡುವ ದೇವರು ನಡೆದಿದ್ದಾರೆ. ಆದರೆ ಅವರು ಬಿಟ್ಟು ಹೋದ ನಂಬಿಕೆ, ಶ್ರದ್ಧೆ, ವಿಶ್ವಾಸ ಎಂದೆಂದಿಗೂ ಶಾಶ್ವತವಾಗಿರುತ್ತದೆ.

ತುಮಕೂರು: ಮಾರ್ಗ ಬದಲಾವಣೆ; ಯಾರು ಹೇಗೆ ಹೋಗ್ಬೇಕು? ಫುಲ್ ಡೀಟೆಲ್ಸ್...

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಗಲ್ಫ್‌ನಲ್ಲಿರುವ 1 ಕೋಟಿ ಭಾರತೀಯರ ಸುರಕ್ಷತೆಯೇ ಆದ್ಯತೆ': ಮಧ್ಯಪ್ರಾಚ್ಯ ಯುದ್ಧ ನಿಲ್ಲಿಸಲು ಭಾರತ ಆಗ್ರಹ
ಅರಬ್‌ ದೇಶಗಳಿಗೆ ʼಮಧ್ಯ ಪ್ರಾಚ್ಯʼ ಅಂತೀವಲ್ಲಾ, ಹಾಗೆಂದರೇನು?