ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ

Published : Jun 05, 2019, 01:53 PM ISTUpdated : Jun 05, 2019, 02:10 PM IST
ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ

ಸಾರಾಂಶ

ಶಿವಮೊಗ್ಗ ಕ್ಷೇತ್ರದ ಬಿಜೆಪಿ ನೂತನ ಸಂಸದ ಬಿ.ವೈ.ರಾಘವೇಂದ್ರ ಜಲಸಂಪನ್ಮೂಲಕ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. 

ಬೆಂಗಳೂರು : ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಕೈ ನಾಯಕ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. 

ಬೆಂಗಳೂರಿನಲ್ಲಿ ಡಿಕೆಶಿ ಭೇಟಿ ಮಾಡಿದ ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಘೋಷಣೆಯಾದ ಒಟ್ಟು 6 ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಕೋರಿದರು. 

ಅಗತ್ಯ ಅನುದಾನ ಬಿಡುಗಡೆ ಜೊತೆಗೆ ಕೂಡಲೇ ಟೆಂಡರ್ ಗೆ ಆಹ್ವಾನಿಸಿ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಬಳಿ ರಾಘವೇಂದ್ರ ಮನವಿ ಮಾಡಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

PM Modi Israel Visit: ಮತ್ತಷ್ಟು ಗಟ್ಟಿಯಾಗಲಿದೆ ಭಾರತ-ಇಸ್ರೇಲ್ ದೋಸ್ತಿ; ಮೋದಿ ಪ್ರವಾಸದ ಸಂಪೂರ್ಣ ಮಾಹಿತಿ
Karnataka Rains: ಬಂಗಾಳಕೊಲ್ಲಿ ವಾಯುಭಾರ ಕುಸಿತ; ಉತ್ತರಕನ್ನಡದಲ್ಲಿ ಗುಡುಗು ಸಹಿತ ಮಳೆ, ಕಾಫಿನಾಡಲ್ಲೂ ವರ್ಷಧಾರೆ!