
ಬಾಗಲಕೋಟೆ(ಸೆ.14): ಸಿದ್ದಗಂಗಾ ಶ್ರೀ ಗಳ ವಿರುದ್ದ ಮಾತನಾಡಿದವರು ಸರ್ವನಾಶವಾಗಿ ಹೋಗ್ತಾರೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದರು.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು ಶ್ರೀ ಗಳು ಜಾತಿಬೇದ ಮರೆತು ಅಣ್ಣದಾನ, ವಿದ್ಯಾದಾನ ನೀಡುತ್ತಿರೋ ಮಹಾನ್ ವ್ಯಕ್ತಿ. ಅಂತಹ ಮಹಾಪುರುಷರ ಬಗ್ಗೆ ಮಾತನಾಡುವುದು ಸರಿಯಲ್ಲ. ಸಿದ್ದರಾಮಯ್ಯ ನವರ ಚೇಲಾಗಳು ಪ್ರತ್ಯೇಕ ಲಿಂಗಾಯತ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡ್ತಿದ್ದಾರೆ ಅಂತ ಗುಡುಗಿದ್ರು.
ಶ್ರೀಗಳ ಹೆಸರಿಗೆ ಕಳಂಕ ತರುವವರು ಸರ್ವನಾಶ ವಾಗಿ ಹೋಗ್ತಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.