
ಎಲ್ಲವೂ ಅಂದುಕೊಂಡಂತೆ ಪ್ರತಾಪ್ ಸಿಂಹ ಅವರು ಹುಣಸೂರಿನಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದಲ್ಲಿ ಎದುರಾಗುವ ಲೋಕಸಭೆಯ ಉಪಚುನಾವಣೆಗೆ ಬೇರೆ ಯಾರನ್ನಾದರೂ ಕಣಕ್ಕಿಳಿಸಲಾಗುತ್ತದೆ.
ಆದರೆ, ನಂತರ ಎದುರಾಗುವ 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಹಾಲಿ ಉಡುಪಿ-ಚಿಕ್ಕಮಗಳೂರು ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರು ಮೈಸೂರಿಗೆ ವಲಸೆ ಬರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಹುಣಸೂರಿಂದ ಅಸೆಂಬ್ಲಿಗೆ ಪ್ರತಾಪ್ ಸಿಂಹ ಸ್ಪರ್ಧೆ?
ಹನುಮ ಜಯಂತಿ ವಿವಾದ ಬೆನ್ನಲ್ಲೇ ಬಿಜೆಪಿ ಅಂಗಳದಲ್ಲಿ ಹೊಸ ರಾಜಕೀಯ ಲೆಕ್ಕಾಚಾರದ ಗುಸುಗುಸು
ಪ್ರತಾಪ್ ಸ್ಪರ್ಧೆಗೆ ಆರೆಸ್ಸೆಸ್ ಬೆಂಬಲ: ಉನ್ನತ ಮೂಲಗಳ ಮಾಹಿತಿ | ಹಾಗಾದಲ್ಲಿ ಮತ್ತೆ ಪ್ರತಾಪ್ v/s ಎಚ್.ವಿಶ್ವನಾಥ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.