ಎಚ್‌ಡಿಕೆ ಕೇವಲ ಹಾಸನಕ್ಕೆ ಸಿಎಂ... ಗುಡುಗಿದ ಶೋಭಾ ಕರಂದ್ಲಾಜೆ

Published : Dec 27, 2018, 10:54 PM IST
ಎಚ್‌ಡಿಕೆ ಕೇವಲ ಹಾಸನಕ್ಕೆ ಸಿಎಂ... ಗುಡುಗಿದ ಶೋಭಾ ಕರಂದ್ಲಾಜೆ

ಸಾರಾಂಶ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಬಂದ ನಂತರ ಸಿಎಂ ಕುಮಾರಸ್ವಾಮಿ ರಾಜ್ಯಕ್ಕೆ ತಂದ ಯೋಜನೆಗಳ ಪಟ್ಟಿಯನ್ನು ಹೇಳಿದ್ದಾರೆ. ಆದರೆ ಸಂಸದೆ ಶೋಭಾ ಕರಂದ್ಲಾಜೆ ಕುಮಾರಸ್ವಾಮಿ ಅವರನ್ನು ಕೇವಲ ಹಾಸನ ಜಿಲ್ಲೆಯ ಸಿಎಂ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗಾದರೆ ಇದಕ್ಕೆ ಕಾರಣ ಏನು?

ಬೆಂಗಳೂರು[ಡಿ.27] ಕುಮಾರಸ್ವಾಮಿ ಕೇವಲ ಹಾಸನ ಜಿಲ್ಲೆಯ ಸಿಎಂ ಎಂದು ಟ್ವಿಟರ್ ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಕುಟುಕಿದ್ದಾರೆ. 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಹಾಸನಕ್ಕೆ ಪಡೆದುಕೊಂಡು ಬಂದಿದ್ದಾರೆ. ಇದರ ಹಿಂದಿನ ಕಾರಣ ಏನು ಎಂದು ಪ್ರಶ್ನೆ ಮಾಡಿದ್ದಾರೆ. 

ಕೇಂದ್ರ ಸಾರಿಗೆ ಸಚಿವರ ಭೇಟಿ ವೇಳೆ ಹಾಸನ ಜಿಲ್ಲೆಗೆ ಸಂಬಂದಿಸಿದ ಯೋಜನೆಗಳೇ ಇವೆ. ಇದು ರಾಜ್ಯದ ಇತರ ಜಿಲ್ಲೆಗಳನ್ನ ಬಹುದೊಡ್ಡ ತಿರಸ್ಕಾರ ಮನೋಭಾವ ತೋರಿಸುತ್ತದೆ ಎಂದು ಟ್ವೀಟ್ ಮಾಡಿ ಶೋಭಾ ಆಕ್ರೋಶ ಹೊರಹಾಕಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ: DCM ಡಿಕೆ ಶಿವಕುಮಾರ್
ಪಿಎಂ ಫಸಲ್ ಬಿಮಾ ಯೋಜನೆ ದೊಡ್ಡ ಗೋಲ್‌ಮಾಲ್‌: ಸಚಿವ ಈಶ್ವರ್ ಖಂಡ್ರೆ ಗಂಭೀರ ಆರೋಪ