ಅಬ್ಬಾ...! ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಾರಿನ ಮೇಲೆ ದಾಳಿ ನಡೆಸಿದ ಸಿಂಹಗಳು!

Published : Sep 07, 2016, 01:07 AM ISTUpdated : Apr 11, 2018, 01:13 PM IST
ಅಬ್ಬಾ...! ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಾರಿನ ಮೇಲೆ ದಾಳಿ ನಡೆಸಿದ ಸಿಂಹಗಳು!

ಸಾರಾಂಶ

ಬೆಂಗಳೂರು(ಸೆ.07): ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿಯಲ್ಲಿ ಕಾರಿನ ಮೇಲೆ ಸಿಂಹಗಳು ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ರಜೆಯಲ್ಲಿ ಉದ್ಯಾನವನದ ಸೌಂದರ್ಯವನ್ನು ಆಹ್ವಾದಿಸಲು ಪ್ರವಾಸಿಗರು ಕಾರಿನಲ್ಲಿ ಆಗಮಿಸಿದ್ದರು. ಈ ವೇಳೆ ಇನ್ನೋವಾ ಕಾರಿನ ಮೇಲೆ ಸಿಂಹಗಳು ದಾಳಿ ಮಾಡಿವೆ. ಕಾರಿನ ಬಾಗಿಲುಗಳನ್ನು ಹಾಕಿಕೊಂಡಿದ್ದರಿಂದ ಯಾರಿಗೂ ಹಾನಿ ಸಂಭವಿಸಿಲ್ಲ.

ಬೆಚ್ಚಿಬೀಳಿಸುವ ಈ ಘಟನೆ ಸೆಪ್ಟೆಂಬರ್ 5ರಂದು ನಡೆದಿದ್ದು, ಹಿಂದಿನ ಕಾರಿನಲ್ಲಿದ್ದ ಪ್ರವಾಸಿಗರು ಈ ದೃಶ್ಯಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಸಾಮಾಜಿಕ ಜಾಲಾತಾಣಗಳಲ್ಲಿ ಇದು ಭಾರೀ ಸದ್ದು ಮಾಡುತ್ತಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸಬೇಕು: ಸಚಿವ ಆರ್‌.ಬಿ.ತಿಮ್ಮಾಪೂರ
ಸಿಎಂ ದೆಹಲಿ ಪ್ರಯಾಣದ ನಂತರ ಸಂಪುಟ ಪುನಾರಚನೆ: ಮಾಜಿ ಸಚಿವ ಕೆ.ಎನ್.ರಾಜಣ್ಣ