ಬೆಂಗಳೂರಿನಲ್ಲಿ ಪೊಲೀಸರಿಂದ ಶೂಟೌಟ್

Published : Aug 10, 2017, 08:11 PM ISTUpdated : Apr 11, 2018, 12:57 PM IST
ಬೆಂಗಳೂರಿನಲ್ಲಿ ಪೊಲೀಸರಿಂದ ಶೂಟೌಟ್

ಸಾರಾಂಶ

ಬೆಂಗಳೂರಿನಲ್ಲಿ ಪೊಲೀಸರಿಂದ ಶೂಟೌಟ್

ಬೆಂಗಳೂರು(ಆ.10): ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ದರೋಡೆಕೋರರ ಮೇಲೆ ಶೂಟೌಟ್ ನಡೆಸಿದ ಘಟನೆ ನಗರದ ಹೊರವಲಯದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಡಿ ಗ್ರೂಪ್ ಬಡಾವಣೆಯಲ್ಲಿ ನಡೆದಿದೆ.

ಶ್ರೀಮಂತರ ಮಕ್ಕಳನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಡುತ್ತಿದ್ದ ಆರೋಪಿಗಳು ಇದ್ದ ಬಗ್ಗೆ ಮಾಹಿತಿ ಆಧರಿಸಿ ಹೋಗಿದ್ದ ಪೊಲೀಸರ ಮೇಲೆ ಶಂಕಿತ ಆರೋಪಿ ವಿಜಯ್ ಎಂಬಾತ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ರಕ್ಷಣೆಗಾಗಿ ಬ್ಯಾಡರಹಳ್ಳಿ ಇನ್ಸ್'ಪೆಕ್ಟ'ರ್ ಸತ್ಯನಾರಾಯಣ ಗುಂಡು ಹಾರಿಸಿದ್ದಾರೆ. ಗುಂಡಿನಿಂದ ಶಂಕಿತ ವಿಜಯ್ ಗಾಯಗೊಂಡಿದ್ದಾನೆ. ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿದ್ಯಾರ್ಥಿಗಳೇ ತಂತ್ರಜ್ಞಾನ ಯುಗದಲ್ಲಿ ಪ್ರಶ್ನೆ ಮಾಡುವ ಧೈರ್ಯ ಬೆಳೆಸಿಕೊಳ್ಳಿ: ರಶ‍್ಮಿ ಮಹೇಶ್
ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಇನ್ನು 10 ಗಂಟೆ ಮುಂಚಿತವಾಗಿ ವೇಟಿಂಗ್‌ ಲಿಸ್ಟ್‌/RAC ಟಿಕೆಟ್‌ ಸ್ಟೇಟಸ್‌ ಚೆಕ್‌ ಮಾಡಬಹುದು..!