ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ: ಶ್ರೀನಿವಾಸ್ ಪ್ರಸಾದ್ ಬಿಜಪಿ ಪಡೆ ಸೇರಲು ದಿನಾಂಕ ನಿಗದಿ

Published : Nov 02, 2016, 02:58 AM ISTUpdated : Apr 11, 2018, 01:13 PM IST
ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ: ಶ್ರೀನಿವಾಸ್ ಪ್ರಸಾದ್ ಬಿಜಪಿ ಪಡೆ ಸೇರಲು ದಿನಾಂಕ ನಿಗದಿ

ಸಾರಾಂಶ

ನಿನ್ನೆ ನಡೆದ ಬಿಜೆಪಿ ಕೋರ್​ಕಮಿಟಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಇದೇ 8 ಅಂದರೆ ಮುಂದಿನ ಮಂಗಳವಾರ ನಂಜನಗೂಡು ಮಾಜಿ ಶಾಸಕ ಶ್ರೀನಿವಾಸ ಪ್ರಸಾದ್ ತಮ್ಮ ಬೆಂಬಲಿಗರ ಜತೆ ನಡೆಸಲಿದ್ದಾರೆ. ಅಲ್ಲಿಯವರೆಗೆ ಕಾದು ನಂತರ ಅಧಿಕೃತವಾಗಿ ಮುಂದುವರಿಯಲು ನಾಯಕರು ತೀರ್ಮಾನಿಸಲಾಗಿದೆ.

ಬೆಂಗಳೂರು(ಅ.02): ಕಾಂಗ್ರೆಸ್​ನಿಂದ ಹೊರಬಿದ್ದು ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆತಟ್ಟಿರುವ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಸೇರ್ಪಡೆಯ ದಿನಾಂಕ ಕೂಡ ನಿಗದಿಯಾಗಿದೆ.

ನಿನ್ನೆ ನಡೆದ ಬಿಜೆಪಿ ಕೋರ್​ಕಮಿಟಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಇದೇ 8 ಅಂದರೆ ಮುಂದಿನ ಮಂಗಳವಾರ ನಂಜನಗೂಡು ಮಾಜಿ ಶಾಸಕ ಶ್ರೀನಿವಾಸ ಪ್ರಸಾದ್ ತಮ್ಮ ಬೆಂಬಲಿಗರ ಜತೆ ನಡೆಸಲಿದ್ದಾರೆ. ಅಲ್ಲಿಯವರೆಗೆ ಕಾದು ನಂತರ ಅಧಿಕೃತವಾಗಿ ಮುಂದುವರಿಯಲು ನಾಯಕರು ತೀರ್ಮಾನಿಸಲಾಗಿದೆ.

ಒಂದು ವೇಳೆ ಕಮಲವನ್ನು ಮುಡಿದಿದ್ದೇ ಆದರೆ ಬೈ ಎಲೆಕ್ಷನ್​ಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನೂ ಪಕ್ಷವೇ ಹೊತ್ತುಕೊಂಡಿದೆ ಎಂದೂ ಹೇಳಿಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೋಂಡಿ ಬೀಚಲ್ಲಿ ಗುಂಡಿಗೂ ಮುನ್ನ ಬಾಂಬ್‌ ಎಸೆದಿದ್ದ ಉಗ್ರ ಅಪ್ಪ-ಮಗ
ಪಿಎಸ್‌ಐ ನೇಮಕಾತಿಗೆ ಗೃಹ ಇಲಾಖೆ ರೆಡ್‌ ಸಿಗ್ನಲ್‌: ಎಎಸ್‌ಐಗಳಿಗೆ ಮುಂಬಡ್ತಿ