ಅನ್ನ ಚೆಲ್ಲಬೇಡಿ...ಮಠದ ಆವರಣದಲ್ಲಿ  ಆಹಾರದ ಮಹತ್ವ ಸಾರಿದ ಬಾಲಕ

ಅನ್ನ ಚೆಲ್ಲಬೇಡಿ...ಮಠದ ಆವರಣದಲ್ಲಿ ಆಹಾರದ ಮಹತ್ವ ಸಾರಿದ ಬಾಲಕ

Published : Jan 22, 2019, 10:40 PM IST

ಸಿದ್ಧಗಂಗಾ ಶ್ರೀಗಳು ನಮಗೆಲ್ಲಾ ಬಿಟ್ಟು ಹೋದ ಆದರ್ಶ ಯಾವ ರೀತಿ ಪಾಲನೆಯಾಗುತ್ತಿದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಸಿದ್ಧಗಂಗಾ ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಬಂದ ಭಕ್ತರೊಬ್ಬರು ಊಟ ಮಾಡಿ ನಂತರ ಒಂದಿಷ್ಟು ಅನ್ನ ಮತ್ತು ಸಾಂಬಾರ್‌ ಅನ್ನು ಎಸೆಯಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿಯೇ ಇದ್ದ ಮಠದ ಬಾಲಕನೊಬ್ಬ ದಯವಿಟ್ಟು ಎಸೆಯಬೇಡಿ ಎಂದು ಹೇಳಿ, ತಿಂದು ಮುಗಿಸಿ ಎಂದು ತಟ್ಟೆಯನ್ನು ವಾಪಸ್ ನೀಡಿದ್ದಾರೆ. ಬಾಲಕ ಆಹಾರದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿ ಹೇಳಿದ್ದಾನೆ.

ಸಿದ್ಧಗಂಗಾ ಶ್ರೀಗಳು ನಮಗೆಲ್ಲಾ ಬಿಟ್ಟು ಹೋದ ಆದರ್ಶ ಯಾವ ರೀತಿ ಪಾಲನೆಯಾಗುತ್ತಿದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಸಿದ್ಧಗಂಗಾ ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಬಂದ ಭಕ್ತರೊಬ್ಬರು ಊಟ ಮಾಡಿ ನಂತರ ಒಂದಿಷ್ಟು ಅನ್ನ ಮತ್ತು ಸಾಂಬಾರ್‌ ಅನ್ನು ಎಸೆಯಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿಯೇ ಇದ್ದ ಮಠದ ಬಾಲಕನೊಬ್ಬ ದಯವಿಟ್ಟು ಎಸೆಯಬೇಡಿ ಎಂದು ಹೇಳಿ, ತಿಂದು ಮುಗಿಸಿ ಎಂದು ತಟ್ಟೆಯನ್ನು ವಾಪಸ್ ನೀಡಿದ್ದಾರೆ. ಬಾಲಕ ಆಹಾರದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿ ಹೇಳಿದ್ದಾನೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!