ಅನ್ನ ಚೆಲ್ಲಬೇಡಿ...ಮಠದ ಆವರಣದಲ್ಲಿ  ಆಹಾರದ ಮಹತ್ವ ಸಾರಿದ ಬಾಲಕ

ಅನ್ನ ಚೆಲ್ಲಬೇಡಿ...ಮಠದ ಆವರಣದಲ್ಲಿ ಆಹಾರದ ಮಹತ್ವ ಸಾರಿದ ಬಾಲಕ

Published : Jan 22, 2019, 10:40 PM IST

ಸಿದ್ಧಗಂಗಾ ಶ್ರೀಗಳು ನಮಗೆಲ್ಲಾ ಬಿಟ್ಟು ಹೋದ ಆದರ್ಶ ಯಾವ ರೀತಿ ಪಾಲನೆಯಾಗುತ್ತಿದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಸಿದ್ಧಗಂಗಾ ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಬಂದ ಭಕ್ತರೊಬ್ಬರು ಊಟ ಮಾಡಿ ನಂತರ ಒಂದಿಷ್ಟು ಅನ್ನ ಮತ್ತು ಸಾಂಬಾರ್‌ ಅನ್ನು ಎಸೆಯಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿಯೇ ಇದ್ದ ಮಠದ ಬಾಲಕನೊಬ್ಬ ದಯವಿಟ್ಟು ಎಸೆಯಬೇಡಿ ಎಂದು ಹೇಳಿ, ತಿಂದು ಮುಗಿಸಿ ಎಂದು ತಟ್ಟೆಯನ್ನು ವಾಪಸ್ ನೀಡಿದ್ದಾರೆ. ಬಾಲಕ ಆಹಾರದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿ ಹೇಳಿದ್ದಾನೆ.

ಸಿದ್ಧಗಂಗಾ ಶ್ರೀಗಳು ನಮಗೆಲ್ಲಾ ಬಿಟ್ಟು ಹೋದ ಆದರ್ಶ ಯಾವ ರೀತಿ ಪಾಲನೆಯಾಗುತ್ತಿದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಸಿದ್ಧಗಂಗಾ ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಬಂದ ಭಕ್ತರೊಬ್ಬರು ಊಟ ಮಾಡಿ ನಂತರ ಒಂದಿಷ್ಟು ಅನ್ನ ಮತ್ತು ಸಾಂಬಾರ್‌ ಅನ್ನು ಎಸೆಯಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿಯೇ ಇದ್ದ ಮಠದ ಬಾಲಕನೊಬ್ಬ ದಯವಿಟ್ಟು ಎಸೆಯಬೇಡಿ ಎಂದು ಹೇಳಿ, ತಿಂದು ಮುಗಿಸಿ ಎಂದು ತಟ್ಟೆಯನ್ನು ವಾಪಸ್ ನೀಡಿದ್ದಾರೆ. ಬಾಲಕ ಆಹಾರದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿ ಹೇಳಿದ್ದಾನೆ.

25:24ಗಲ್ಫ್ ಸ್ವರ್ಗಕ್ಕೆ ಯುದ್ಧದ ಶಾಪ: ತೈಲ ಸಾಮ್ರಾಜ್ಯದ ಅಂತ್ಯ? ಸ್ಮಶಾನವಾಗ್ತಿವೆ ಐಷಾರಾಮಿ ನಗರಗಳು
19:03ಅಮೆರಿಕಾಗೆ ಕಾಡ್ತಿದ್ಯಾ 'ವಿಯೆಟ್ನಾಂ ಸಿಂಡ್ರೋಮ್'? ಪ್ರತಿದಿನ 2 ಬಿಲಿಯನ್ ಡಾಲರ್ ಉಡೀಸ್, ದೊಡ್ಡಣ್ಣ ಜೇಬಿಗೇ ಕನ್ನ!
24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
19:31ದೊಡ್ಡಣ್ಣನ ಗರ್ವಭಂಗ! ನಾವು ಬೆಚ್ಚಿ ಬಿದ್ದಿದ್ದೇವೆ; ಕದನದ ಕಹಿಸತ್ಯ ಒಪ್ಪಿಕೊಂಡ ಟ್ರಂಪ್
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:59ಒಬ್ಬಂಟಿ ಐಲು ದೊರೆ ಟ್ರಂಪ್‌ಗೆ ಮಿತ್ರರ ಶಾಕ್: ಹಾರ್ಮುಜ್ ಬಿಕ್ಕಟ್ಟಿನಲ್ಲಿ ಅಮೆರಿಕ ಏಕಾಂಗಿ!
19:41ಅತಿ ಬುದ್ಧಿವಂತಿಕೆಯಿಂದ ಏಕಾಂಗಿಯಾಯ್ತು ಟ್ರಂಪ್ ಆಳ್ವಿಕೆಯ ಅಮೆರಿಕಾ! ದಾರಿ ತಪ್ಪಿದ್ದೆಲ್ಲಿ ದೊಡ್ಡಣ್ಣ?
19:4890 ಸೆಕೆಂಡುಗಳ ಬದುಕು..ಇಸ್ರೇಲ್, ಇರಾನ್‌ ಜನರ ಅನುಕ್ಷಣದ ತಳಮಳ!