ಅನ್ನ ಚೆಲ್ಲಬೇಡಿ...ಮಠದ ಆವರಣದಲ್ಲಿ  ಆಹಾರದ ಮಹತ್ವ ಸಾರಿದ ಬಾಲಕ

ಅನ್ನ ಚೆಲ್ಲಬೇಡಿ...ಮಠದ ಆವರಣದಲ್ಲಿ ಆಹಾರದ ಮಹತ್ವ ಸಾರಿದ ಬಾಲಕ

Published : Jan 22, 2019, 10:40 PM IST

ಸಿದ್ಧಗಂಗಾ ಶ್ರೀಗಳು ನಮಗೆಲ್ಲಾ ಬಿಟ್ಟು ಹೋದ ಆದರ್ಶ ಯಾವ ರೀತಿ ಪಾಲನೆಯಾಗುತ್ತಿದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಸಿದ್ಧಗಂಗಾ ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಬಂದ ಭಕ್ತರೊಬ್ಬರು ಊಟ ಮಾಡಿ ನಂತರ ಒಂದಿಷ್ಟು ಅನ್ನ ಮತ್ತು ಸಾಂಬಾರ್‌ ಅನ್ನು ಎಸೆಯಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿಯೇ ಇದ್ದ ಮಠದ ಬಾಲಕನೊಬ್ಬ ದಯವಿಟ್ಟು ಎಸೆಯಬೇಡಿ ಎಂದು ಹೇಳಿ, ತಿಂದು ಮುಗಿಸಿ ಎಂದು ತಟ್ಟೆಯನ್ನು ವಾಪಸ್ ನೀಡಿದ್ದಾರೆ. ಬಾಲಕ ಆಹಾರದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿ ಹೇಳಿದ್ದಾನೆ.

ಸಿದ್ಧಗಂಗಾ ಶ್ರೀಗಳು ನಮಗೆಲ್ಲಾ ಬಿಟ್ಟು ಹೋದ ಆದರ್ಶ ಯಾವ ರೀತಿ ಪಾಲನೆಯಾಗುತ್ತಿದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಸಿದ್ಧಗಂಗಾ ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಬಂದ ಭಕ್ತರೊಬ್ಬರು ಊಟ ಮಾಡಿ ನಂತರ ಒಂದಿಷ್ಟು ಅನ್ನ ಮತ್ತು ಸಾಂಬಾರ್‌ ಅನ್ನು ಎಸೆಯಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿಯೇ ಇದ್ದ ಮಠದ ಬಾಲಕನೊಬ್ಬ ದಯವಿಟ್ಟು ಎಸೆಯಬೇಡಿ ಎಂದು ಹೇಳಿ, ತಿಂದು ಮುಗಿಸಿ ಎಂದು ತಟ್ಟೆಯನ್ನು ವಾಪಸ್ ನೀಡಿದ್ದಾರೆ. ಬಾಲಕ ಆಹಾರದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿ ಹೇಳಿದ್ದಾನೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ