ಅನ್ನ ಚೆಲ್ಲಬೇಡಿ...ಮಠದ ಆವರಣದಲ್ಲಿ  ಆಹಾರದ ಮಹತ್ವ ಸಾರಿದ ಬಾಲಕ

ಅನ್ನ ಚೆಲ್ಲಬೇಡಿ...ಮಠದ ಆವರಣದಲ್ಲಿ ಆಹಾರದ ಮಹತ್ವ ಸಾರಿದ ಬಾಲಕ

Published : Jan 22, 2019, 10:40 PM IST

ಸಿದ್ಧಗಂಗಾ ಶ್ರೀಗಳು ನಮಗೆಲ್ಲಾ ಬಿಟ್ಟು ಹೋದ ಆದರ್ಶ ಯಾವ ರೀತಿ ಪಾಲನೆಯಾಗುತ್ತಿದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಸಿದ್ಧಗಂಗಾ ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಬಂದ ಭಕ್ತರೊಬ್ಬರು ಊಟ ಮಾಡಿ ನಂತರ ಒಂದಿಷ್ಟು ಅನ್ನ ಮತ್ತು ಸಾಂಬಾರ್‌ ಅನ್ನು ಎಸೆಯಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿಯೇ ಇದ್ದ ಮಠದ ಬಾಲಕನೊಬ್ಬ ದಯವಿಟ್ಟು ಎಸೆಯಬೇಡಿ ಎಂದು ಹೇಳಿ, ತಿಂದು ಮುಗಿಸಿ ಎಂದು ತಟ್ಟೆಯನ್ನು ವಾಪಸ್ ನೀಡಿದ್ದಾರೆ. ಬಾಲಕ ಆಹಾರದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿ ಹೇಳಿದ್ದಾನೆ.

ಸಿದ್ಧಗಂಗಾ ಶ್ರೀಗಳು ನಮಗೆಲ್ಲಾ ಬಿಟ್ಟು ಹೋದ ಆದರ್ಶ ಯಾವ ರೀತಿ ಪಾಲನೆಯಾಗುತ್ತಿದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಸಿದ್ಧಗಂಗಾ ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಬಂದ ಭಕ್ತರೊಬ್ಬರು ಊಟ ಮಾಡಿ ನಂತರ ಒಂದಿಷ್ಟು ಅನ್ನ ಮತ್ತು ಸಾಂಬಾರ್‌ ಅನ್ನು ಎಸೆಯಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿಯೇ ಇದ್ದ ಮಠದ ಬಾಲಕನೊಬ್ಬ ದಯವಿಟ್ಟು ಎಸೆಯಬೇಡಿ ಎಂದು ಹೇಳಿ, ತಿಂದು ಮುಗಿಸಿ ಎಂದು ತಟ್ಟೆಯನ್ನು ವಾಪಸ್ ನೀಡಿದ್ದಾರೆ. ಬಾಲಕ ಆಹಾರದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿ ಹೇಳಿದ್ದಾನೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?