
ಬೆಂಗಳೂರು (ಜೂ. 21): ಆರೋಗ್ಯದಲ್ಲಿ ಏರುಪೇರಾಗಿದ್ದ ಸಿದ್ದಗಂಗಾ ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
ಈಗಾಗಲೇ ಹಾಕಿದ್ದ ಸ್ಟ್ಂಟ್ ಸ್ವಲ್ಪ ಪ್ರಮಾಣದಲ್ಲಿ ಬ್ಲಾಕ್ ಆಗಿತ್ತು. ಬ್ಲಾಕ್ ಆಗಿದ್ದ ಸ್ಟಂಟನ್ನು ಸ್ವಚ್ಚಗೊಳಿಸಲಾಗಿದೆ. ಚಿಕಿತ್ಸೆಗೆ ಶ್ರೀಗಳು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈಗಾಗಲೇ 8 ಸ್ಟಂಟ್ ಅಳವಡಿಕೆ ಮಾಡಲಾಗಿದೆ. ಹೀಗಾಗಿ ಹೊಸದಾಗಿ ಅಳವಡಿಕೆ ಕಷ್ಟ. ಹಾಕಿದ್ದ ಸ್ಟಂಟ್ ಸ್ವಲ್ಪ ಪ್ರಮಾಣದಲ್ಲಿ ಬ್ಲಾಕ್ ಆಗಿತ್ತು. ಬ್ಲಾಕ್ ಆಗಿದ್ದ ಸ್ಟಂಟ್ ಅನ್ನ ಸ್ವಚ್ಚಗೊಳಿಸಲಾಗಿದೆ. ಚಿಕಿತ್ಸೆಗೆ ಶ್ರೀಗಳು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. 10 ಕ್ಕೂ ಹೆಚ್ಚು ನುರಿತ ವೈದ್ಯರಿಂದ ಒಂದೂವರೆ ಗಂಟೆ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಡಾ. ರವೀಂದ್ರ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.