ರಾಹುಲ್ ಇಂಗಳೇಶ್ವರ ಮಠದ ಭೇಟಿ ತಪ್ಪಿಸಿದ ಎಂ.ಬಿ ಪಾಟೀಲ್

Published : Feb 28, 2018, 03:09 PM ISTUpdated : Apr 11, 2018, 01:13 PM IST
ರಾಹುಲ್ ಇಂಗಳೇಶ್ವರ ಮಠದ ಭೇಟಿ ತಪ್ಪಿಸಿದ ಎಂ.ಬಿ ಪಾಟೀಲ್

ಸಾರಾಂಶ

ಬಸವಣ್ಣನವರ ಜನ್ಮ ತಾಣ ಬಸವನ ಬಾಗೇವಾಡಿಯ ಇಂಗಳೇಶ್ವರ ಮಠಕ್ಕೆ ಭೇಟಿ ನೀಡಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಪ್ಪಿದ್ದರು, ಆದರೆ ಸಚಿವ ಎಂ.ಬಿ.ಪಾಟೀಲ್ ತಪ್ಪಿಸಿದ್ದಾರೆ ಎಂದು ವಿರಕ್ತ ಮಠದ ಡಾ. ಸಿದ್ದಲಿಂಗ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿ: ಬಸವಣ್ಣನವರ ಜನ್ಮ ತಾಣ ಬಸವನ ಬಾಗೇವಾಡಿಯ ಇಂಗಳೇಶ್ವರ ಮಠಕ್ಕೆ ಭೇಟಿ ನೀಡಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಒಪ್ಪಿದ್ದರು, ಆದರೆ ಸಚಿವ ಎಂ.ಬಿ.ಪಾಟೀಲ್ ತಪ್ಪಿಸಿದ್ದಾರೆ ಎಂದು ವಿರಕ್ತ ಮಠದ ಡಾ. ಸಿದ್ದಲಿಂಗ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಸಂಸದ ಪಿ.ಸಿ. ಗದ್ದಿಗೌಡರ್ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಕೊನೇ ಕ್ಷಣದಲ್ಲಿ ರಾಹುಲ್ ಭೇಟಿಯನ್ನು ರದ್ದುಪಡಿಸಿದ್ದಕ್ಕೆ ಎಂ.ಬಿ.ಪಾಟೀಲ್ ಅವರೇ ಕಾರಣ. ನಾನೇ ಖುದ್ದು ರಾಹುಲ್ ಭೇಟಿಯಾಗಿ ಮಠಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದೆ. ಪರಮೇಶ್ವರ್ ಮತ್ತು ಎಸ್.ಆರ್. ಪಾಟೀಲ್ ಕೂಡ ಭೇಟಿ ಖಾತರಿ ಪಡಿಸಿದ್ದರು. ಇಂಗಳೇಶ್ವರ ತಲುಪುವ ರಸ್ತೆಯ ನಕಾಶೆಯನ್ನು ಕೂಡ ಪಡೆಯಲಾಗಿತ್ತು ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವದ ಅತೀ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆ ಕೆತ್ತಿದ ಶಿಲ್ಪಿ ರಾಮ್ ಸುತರ್ ಇನ್ನಿಲ್ಲ
ಗ್ಯಾರಂಟಿ ಹೆಸರಲ್ಲಿ ಲೂಟಿ, ಇದು ನುಂಗಣ್ಣಗಳ, ಲೂಟಿಕೋರರ ಸರ್ಕಾರ:ಆರ್ ಅಶೋಕ್ ತೀವ್ರ ವಾಗ್ದಾಳಿ