
ಗದಗ, (ಅ.21): ಗದಗ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ನೂತನ ಪೀಠಾಧಿಕಾರಿಯನ್ನ ನೇಮಿಸಲಾಗಿದೆ.
ಗದಗ ತೋಂಟದಾರ್ಯ ಮಠದ ನೂತನ ಪೀಠಾಧಿಪತಿಯಾಗಿ ನಾಗನೂರು ರುದ್ರಾಕ್ಷಿ ಮಠದ ಸಿದ್ದರಾಮ ಮಹಾಸ್ವಾಮಿಗಳನ್ನು ನೇಮಕ ಮಾಡಲಾಗಿದೆ.
ಹೃದಯಾಘಾತದಿಂದ ತೋಂಟದಾರ್ಯ ಶ್ರೀಗಳು ಲಿಂಗೈಕ್ಯ
"
10 ವರ್ಷಗಳ ಹಿಂದೆ ಲಕೋಟೆಯಲ್ಲಿ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಡಾ. ಸಿದ್ದರಾಮ ಶ್ರೀಗಳ ಹೆಸರನ್ನು ಸಿದ್ದಲಿಂಗ ಸ್ವಾಮೀಜಿಗಳೇ ಬರೆದಿಟ್ಟಿದ್ದರು.
ನಾವು ಪೀಠಾಧ್ಯಕ್ಷರಾದ ಬಳಿಕ ಹಲವು ಸಂಸ್ಥೆಗಳನ್ನು ಅಭಿವೃದ್ಧಿಪಡಿಸಿದ್ದೇವೆ. ನಮ್ಮ ಮಠ, ಅದರ ಪರಂಪರೆ ಪ್ರಕಾರ ಬಸವ ತತ್ವ ಪ್ರಚಾರಕ್ಕಾಗಿ ರುದ್ರಾಕ್ಷಿ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಯವರನ್ನು 20ನೇ ಪೀಠಾಧಿಕಾರಿಯಾಗಿ ನೇಮಕ ಮಾಡಬೇಕು ಎಂದು ವಿಲ್ ಮಾಡಿಟ್ಟಿದ್ದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.